ಬ್ರೇಕಿಂಗ್ ನ್ಯೂಸ್
23-02-24 02:40 pm Mangalore Correspondent ಕರಾವಳಿ
ಉಳ್ಳಾಲ, ಫೆ.23: ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು, ಬೀರಿಯ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂಬ ಯುವತಿ ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬಾಯಿಗೆ ತೆರಳಿ ಅಲ್ಲಿನ ಏರ್ಪೋರ್ಟಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯ ನಿರ್ವಹಿಸಿದ್ದರು. ಪ್ರತಿದಿನ ಕಂಪೆನಿಯ ಕ್ಯಾಬ್ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಗುರುವಾರ ಕ್ಯಾಬ್ ತಪ್ಪಿದ ಹಿನ್ನಲೆ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದು ಅಪಘಾತವಾಗಿದೆ.


ಚಿಂತಾಜನಕ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದಿಸೆಯಲ್ಲೇ ರೋಟರಿ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.
ಹೊಸ ಕಾರು ಖರೀದಿಸಿದ್ದ ವಿದಿಶಾ ದುಬೈಯಲ್ಲಿ ವಾಹನ ಚಾಲನಾ ಪರವಾನಿಗೆ ಪಡೆದ ಬಳಿಕ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬಾಯಿಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು. ಪೋಷಕರು ಮಗಳ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದೆ.
Dubai Road Accident, Mangalore ullal based 28 year old girl Vidisha killed. She is the daughter of former Mangalore Taluk Panchyath vice President Rajeev. She was working at the dubai airport since 5 years. She was driving her car and later lost control and rammed the divider.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm