ಬ್ರೇಕಿಂಗ್ ನ್ಯೂಸ್
23-02-24 02:40 pm Mangalore Correspondent ಕರಾವಳಿ
ಉಳ್ಳಾಲ, ಫೆ.23: ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು, ಬೀರಿಯ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂಬ ಯುವತಿ ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬಾಯಿಗೆ ತೆರಳಿ ಅಲ್ಲಿನ ಏರ್ಪೋರ್ಟಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯ ನಿರ್ವಹಿಸಿದ್ದರು. ಪ್ರತಿದಿನ ಕಂಪೆನಿಯ ಕ್ಯಾಬ್ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಗುರುವಾರ ಕ್ಯಾಬ್ ತಪ್ಪಿದ ಹಿನ್ನಲೆ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದು ಅಪಘಾತವಾಗಿದೆ.


ಚಿಂತಾಜನಕ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದಿಸೆಯಲ್ಲೇ ರೋಟರಿ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.
ಹೊಸ ಕಾರು ಖರೀದಿಸಿದ್ದ ವಿದಿಶಾ ದುಬೈಯಲ್ಲಿ ವಾಹನ ಚಾಲನಾ ಪರವಾನಿಗೆ ಪಡೆದ ಬಳಿಕ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬಾಯಿಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು. ಪೋಷಕರು ಮಗಳ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದೆ.
Dubai Road Accident, Mangalore ullal based 28 year old girl Vidisha killed. She is the daughter of former Mangalore Taluk Panchyath vice President Rajeev. She was working at the dubai airport since 5 years. She was driving her car and later lost control and rammed the divider.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm