ಬ್ರೇಕಿಂಗ್ ನ್ಯೂಸ್
23-02-24 10:29 pm Mangalore Correspondent ಕರಾವಳಿ
ಮಂಗಳೂರು, ಫೆ.23: ಮಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದ ಗೀತಾ ಡಿ. ಅವರು ಕೂಡ 2023ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೇರಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ನಿವಾಸಿಯಾದ ಗೀತಾ ಅವರು, ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜಡ್ಜ್ ಆಗಿ ನಿವೃತ್ತರಾಗಿದ್ದ ಡಿ. ಕಂಬೇಗೌಡ ಅವರ ಪುತ್ರಿ. ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಗೀತಾ ಅವರು, ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ಗಳಿಸಿದ್ದರು. ಬಳಿಕ ಮಂಗಳೂರಿನ ವಕೀಲರಾದ ಮಯೂರ ಕೀರ್ತಿ ಮತ್ತು ಶರತ್ ಕುಮಾರ್ ಬಿ ಅವರ ಜೊತೆ ಜೂನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಒಂದು ವರ್ಷದ ಹಿಂದೆ ಪುತ್ತೂರು ತಾಲೂಕಿನ ಚಾರ್ವಾಕ ಮೂಲದ ವಕೀಲ ಕಾರ್ತಿಕ್ ಮಾಚಿಲ ಅವರನ್ನು ಮದುವೆಯಾಗಿದ್ದು ಬಳಿಕ ಮಂಗಳೂರಿನಲ್ಲಿ ವಕೀಲ ದಂಪತಿಯಾಗಿ ಸ್ವಂತ ಕಚೇರಿ ಆರಂಭಿಸಿ ಪ್ರಾಕ್ಟೀಸ್ ಮಾಡುತ್ತಿದ್ದರು. 2020ರಲ್ಲಿ ಎಲ್ ಎಲ್ ಬಿ ಪೂರೈಸಿದ್ದ ಗೀತಾ ಸತತ ಮೂರು ವರ್ಷದಿಂದ ಸಿವಿಲ್ ಜಡ್ಜ್ ಪರೀಕ್ಷೆ ಬರೆಯುತ್ತಿದ್ದರು. ಮೂರನೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೆ ಸೆಲೆಕ್ಟ್ ಆಗಿದ್ದಾರೆ.
Mangalore lawyer Geetha appointed as civil judge. She is a native of Tumkur, she was a junior working under Sharath Kumar.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm