ಬ್ರೇಕಿಂಗ್ ನ್ಯೂಸ್
23-02-24 10:29 pm Mangalore Correspondent ಕರಾವಳಿ
ಮಂಗಳೂರು, ಫೆ.23: ಮಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದ ಗೀತಾ ಡಿ. ಅವರು ಕೂಡ 2023ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೇರಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ನಿವಾಸಿಯಾದ ಗೀತಾ ಅವರು, ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜಡ್ಜ್ ಆಗಿ ನಿವೃತ್ತರಾಗಿದ್ದ ಡಿ. ಕಂಬೇಗೌಡ ಅವರ ಪುತ್ರಿ. ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಗೀತಾ ಅವರು, ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ಗಳಿಸಿದ್ದರು. ಬಳಿಕ ಮಂಗಳೂರಿನ ವಕೀಲರಾದ ಮಯೂರ ಕೀರ್ತಿ ಮತ್ತು ಶರತ್ ಕುಮಾರ್ ಬಿ ಅವರ ಜೊತೆ ಜೂನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಒಂದು ವರ್ಷದ ಹಿಂದೆ ಪುತ್ತೂರು ತಾಲೂಕಿನ ಚಾರ್ವಾಕ ಮೂಲದ ವಕೀಲ ಕಾರ್ತಿಕ್ ಮಾಚಿಲ ಅವರನ್ನು ಮದುವೆಯಾಗಿದ್ದು ಬಳಿಕ ಮಂಗಳೂರಿನಲ್ಲಿ ವಕೀಲ ದಂಪತಿಯಾಗಿ ಸ್ವಂತ ಕಚೇರಿ ಆರಂಭಿಸಿ ಪ್ರಾಕ್ಟೀಸ್ ಮಾಡುತ್ತಿದ್ದರು. 2020ರಲ್ಲಿ ಎಲ್ ಎಲ್ ಬಿ ಪೂರೈಸಿದ್ದ ಗೀತಾ ಸತತ ಮೂರು ವರ್ಷದಿಂದ ಸಿವಿಲ್ ಜಡ್ಜ್ ಪರೀಕ್ಷೆ ಬರೆಯುತ್ತಿದ್ದರು. ಮೂರನೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೆ ಸೆಲೆಕ್ಟ್ ಆಗಿದ್ದಾರೆ.
Mangalore lawyer Geetha appointed as civil judge. She is a native of Tumkur, she was a junior working under Sharath Kumar.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm