ಬ್ರೇಕಿಂಗ್ ನ್ಯೂಸ್
23-02-24 10:29 pm Mangalore Correspondent ಕರಾವಳಿ
ಮಂಗಳೂರು, ಫೆ.23: ಮಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದ ಗೀತಾ ಡಿ. ಅವರು ಕೂಡ 2023ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೇರಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ನಿವಾಸಿಯಾದ ಗೀತಾ ಅವರು, ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜಡ್ಜ್ ಆಗಿ ನಿವೃತ್ತರಾಗಿದ್ದ ಡಿ. ಕಂಬೇಗೌಡ ಅವರ ಪುತ್ರಿ. ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಗೀತಾ ಅವರು, ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ಗಳಿಸಿದ್ದರು. ಬಳಿಕ ಮಂಗಳೂರಿನ ವಕೀಲರಾದ ಮಯೂರ ಕೀರ್ತಿ ಮತ್ತು ಶರತ್ ಕುಮಾರ್ ಬಿ ಅವರ ಜೊತೆ ಜೂನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಒಂದು ವರ್ಷದ ಹಿಂದೆ ಪುತ್ತೂರು ತಾಲೂಕಿನ ಚಾರ್ವಾಕ ಮೂಲದ ವಕೀಲ ಕಾರ್ತಿಕ್ ಮಾಚಿಲ ಅವರನ್ನು ಮದುವೆಯಾಗಿದ್ದು ಬಳಿಕ ಮಂಗಳೂರಿನಲ್ಲಿ ವಕೀಲ ದಂಪತಿಯಾಗಿ ಸ್ವಂತ ಕಚೇರಿ ಆರಂಭಿಸಿ ಪ್ರಾಕ್ಟೀಸ್ ಮಾಡುತ್ತಿದ್ದರು. 2020ರಲ್ಲಿ ಎಲ್ ಎಲ್ ಬಿ ಪೂರೈಸಿದ್ದ ಗೀತಾ ಸತತ ಮೂರು ವರ್ಷದಿಂದ ಸಿವಿಲ್ ಜಡ್ಜ್ ಪರೀಕ್ಷೆ ಬರೆಯುತ್ತಿದ್ದರು. ಮೂರನೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೆ ಸೆಲೆಕ್ಟ್ ಆಗಿದ್ದಾರೆ.
Mangalore lawyer Geetha appointed as civil judge. She is a native of Tumkur, she was a junior working under Sharath Kumar.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am