ಬ್ರೇಕಿಂಗ್ ನ್ಯೂಸ್
24-02-24 12:18 pm Mangalore Correspondent ಕರಾವಳಿ
ಪುತ್ತೂರು, ಫೆ.24 : ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ-2 ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದರ ನಡುವೆ, ಕಾಂತಾರ ಸಿನಿಮಾದಲ್ಲಿ ರಾಜನ ಪಾತ್ರದಲ್ಲಿ ಮಿಂಚಿದ್ದ ನಟ ವಿನಯ್ ಬಿದ್ದಪ್ಪ ಪುತ್ತೂರಿಗೆ ಬಂದಿದ್ದು ಕಲ್ಲುರ್ಟಿ ದೈವದ ಆಶೀರ್ವಾದ ಪಡೆದಿದ್ದಾರೆ.
ಕಾಂತಾರ-೨ರಲ್ಲಿ ಪ್ರಮುಖ ಪಾತ್ರ ವಹಿಸಲಿರುವ ವಿನಯ್ ಬಿದ್ದಪ್ಪ ಪುತ್ತೂರಿನ ಪನಡ್ಕದಲ್ಲಿ ನಡೆದ ದೈವದ ನೇಮದಲ್ಲಿ ಕಲ್ಲುರ್ಟಿ ದೈವದ ಬಳಿ ಸಿನಿಮಾ ಶೂಟಿಂಗ್ ಬಗ್ಗೆ ಬೇಡಿಕೊಂಡಿದ್ದಾರೆ. ಆಗ ಧರ್ಮಕ್ಕೆ ಅಪಚಾರ ಆಗದ ರೀತಿ ಸಿನಿಮಾ ಮಾಡಿ, ನಿಮಗೆ ಯಶಸ್ಸಾಗ್ತದೆ ಎಂದು ದೈವ ಅಭಯ ನೀಡಿದೆ ಎಂದು ತಿಳಿದುಬಂದಿದೆ.
ಬಿಝಿ ನಟರಾಗಿರುವ ವಿನಯ್ ಬಿದ್ದಪ್ಪ ಕೆಜಿಎಫ್ ನಂತಹ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲಾ ಸಿನಿಮಾಗಳನ್ನು ತ್ಯಾಗ ಮಾಡಿ ಎರಡು ವರ್ಷಗಳ ಕಾಲ್ ಶೀಟನ್ನು ರಿಷಬ್ ಶೆಟ್ಟಿ ಪಡೆದಿದ್ದಾರೆ ಎನ್ನಲಾಗಿದೆ. ಕಾಂತಾರ-2 ಶೂಟಿಂಗ್ ಉದ್ದೇಶಕ್ಕೆ ವಿನಯ್ ಬಿದ್ದಪ್ಪ, ರಿಷಬ್ ಜೊತೆಗಿದ್ದಾರೆ.
ಈಗಾಗಲೇ ದೈವಾರಾಧನೆ ಸಿನಿಮಾದಲ್ಲಿ ಬಳಸಬಾರದೆಂದು ಪ್ರಬಲ ವಿರೋಧ ಎದುರಾಗಿರುವಾಗಲೇ ಕಾಂತಾರ-2 ಶೂಟಿಂಗ್ ನಡೆಯುತ್ತಿದೆ. ಸಿನಿಮಾದಲ್ಲಿ ದೈವದ ಪಾತ್ರ ಇಲ್ಲ ಎನ್ನಲಾಗುತ್ತಿದ್ದರೂ, ಮೊದಲ ಭಾಗದಲ್ಲಿ ಪಂಜುರ್ಲಿ ದೈವದ ಕಾರಣಿಕ ತೋರಿಸುವ ಚಿತ್ರಣವೇ ಮುಖ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮುಖ ಪಾತ್ರಧಾರಿ ವಿನಯ್ ಬಿದ್ದಪ್ಪ ಇದೀಗ ಕಲ್ಲುರ್ಟಿ ದೈವದ ಮೊರೆ ಹೋಗಿದ್ದಾರೆ.
Puttur Vinay Bidappa offers prayers with Daiva for the movie shooting of Kantara 2.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm