ಬ್ರೇಕಿಂಗ್ ನ್ಯೂಸ್
24-02-24 12:18 pm Mangalore Correspondent ಕರಾವಳಿ
ಪುತ್ತೂರು, ಫೆ.24 : ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ-2 ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದರ ನಡುವೆ, ಕಾಂತಾರ ಸಿನಿಮಾದಲ್ಲಿ ರಾಜನ ಪಾತ್ರದಲ್ಲಿ ಮಿಂಚಿದ್ದ ನಟ ವಿನಯ್ ಬಿದ್ದಪ್ಪ ಪುತ್ತೂರಿಗೆ ಬಂದಿದ್ದು ಕಲ್ಲುರ್ಟಿ ದೈವದ ಆಶೀರ್ವಾದ ಪಡೆದಿದ್ದಾರೆ.
ಕಾಂತಾರ-೨ರಲ್ಲಿ ಪ್ರಮುಖ ಪಾತ್ರ ವಹಿಸಲಿರುವ ವಿನಯ್ ಬಿದ್ದಪ್ಪ ಪುತ್ತೂರಿನ ಪನಡ್ಕದಲ್ಲಿ ನಡೆದ ದೈವದ ನೇಮದಲ್ಲಿ ಕಲ್ಲುರ್ಟಿ ದೈವದ ಬಳಿ ಸಿನಿಮಾ ಶೂಟಿಂಗ್ ಬಗ್ಗೆ ಬೇಡಿಕೊಂಡಿದ್ದಾರೆ. ಆಗ ಧರ್ಮಕ್ಕೆ ಅಪಚಾರ ಆಗದ ರೀತಿ ಸಿನಿಮಾ ಮಾಡಿ, ನಿಮಗೆ ಯಶಸ್ಸಾಗ್ತದೆ ಎಂದು ದೈವ ಅಭಯ ನೀಡಿದೆ ಎಂದು ತಿಳಿದುಬಂದಿದೆ.
ಬಿಝಿ ನಟರಾಗಿರುವ ವಿನಯ್ ಬಿದ್ದಪ್ಪ ಕೆಜಿಎಫ್ ನಂತಹ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲಾ ಸಿನಿಮಾಗಳನ್ನು ತ್ಯಾಗ ಮಾಡಿ ಎರಡು ವರ್ಷಗಳ ಕಾಲ್ ಶೀಟನ್ನು ರಿಷಬ್ ಶೆಟ್ಟಿ ಪಡೆದಿದ್ದಾರೆ ಎನ್ನಲಾಗಿದೆ. ಕಾಂತಾರ-2 ಶೂಟಿಂಗ್ ಉದ್ದೇಶಕ್ಕೆ ವಿನಯ್ ಬಿದ್ದಪ್ಪ, ರಿಷಬ್ ಜೊತೆಗಿದ್ದಾರೆ.
ಈಗಾಗಲೇ ದೈವಾರಾಧನೆ ಸಿನಿಮಾದಲ್ಲಿ ಬಳಸಬಾರದೆಂದು ಪ್ರಬಲ ವಿರೋಧ ಎದುರಾಗಿರುವಾಗಲೇ ಕಾಂತಾರ-2 ಶೂಟಿಂಗ್ ನಡೆಯುತ್ತಿದೆ. ಸಿನಿಮಾದಲ್ಲಿ ದೈವದ ಪಾತ್ರ ಇಲ್ಲ ಎನ್ನಲಾಗುತ್ತಿದ್ದರೂ, ಮೊದಲ ಭಾಗದಲ್ಲಿ ಪಂಜುರ್ಲಿ ದೈವದ ಕಾರಣಿಕ ತೋರಿಸುವ ಚಿತ್ರಣವೇ ಮುಖ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮುಖ ಪಾತ್ರಧಾರಿ ವಿನಯ್ ಬಿದ್ದಪ್ಪ ಇದೀಗ ಕಲ್ಲುರ್ಟಿ ದೈವದ ಮೊರೆ ಹೋಗಿದ್ದಾರೆ.
Puttur Vinay Bidappa offers prayers with Daiva for the movie shooting of Kantara 2.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm