ಬ್ರೇಕಿಂಗ್ ನ್ಯೂಸ್
24-02-24 06:46 pm Mangalore Correspondent ಕರಾವಳಿ
ಮಂಗಳೂರು, ಫೆ.24: ಚಾಲಕನ ನಿರ್ಲಕ್ಷ್ಯ ಮತ್ತು ದುಡುಕುತನದಿಂದಾಗಿ ಸಿಮೆಂಟ್ ಮಿಕ್ಸರ್ ಲಾರಿ ಸ್ಕೂಟರಿಗೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಉಪ್ಪಿನಕುದ್ರು ನಿವಾಸಿ ಪೂರ್ಣಿಮಾ(29) ಮೃತರು. ಪೂರ್ಣಿಮಾ ಅವರು ಸುರತ್ಕಲ್ ಕುಳಾಯಿಯಲ್ಲಿ ನೆಲೆಸಿದ್ದ ತಂಗಿ ಮಾನಸ ಉಡುಪ ಅವರ ಮನೆಗೆ ಬಂದಿದ್ದರು. ಶುಕ್ರವಾರ ಸಂಜೆ ಮಾನಸ ಅವರು ಉರ್ವಾ ದೇವಸ್ಥಾನಕ್ಕೆಂದು ಸ್ಕೂಟರಿನಲ್ಲಿ ತನ್ನ ಅಕ್ಕ ಪೂರ್ಣಿಮಾ ಅವರನ್ನು ಕುಳ್ಳಿರಿಸಿ ಹೊರಟಿದ್ದರು. ಸ್ಕೂಟರ್ ಕುಳಾಯಿ ಕಡೆಯಿಂದ ಪಣಂಬೂರು ತಲುಪುವಷ್ಟರಲ್ಲಿ ಗೈಲ್ ಗ್ಯಾಸ್ ಪಂಪ್ ಬಳಿಯಲ್ಲಿ ಅದೇ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿಯ ಚಾಲಕ ನಿರ್ಲಕ್ಷ್ಯದಿಂದ ಸೈಡಿಗೆ ಬಂದಿದ್ದಾನೆ. ಈ ವೇಳೆ, ಎಡ ಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟರಿನ ಹ್ಯಾಂಡಲಿಗೆ ಲಾರಿ ತಾಗಿದ್ದು, ಹಿಂಬದಿ ಸವಾರೆಯಾಗಿದ್ದ ಪೂರ್ಣಿಮಾ ಬಲ ಬದಿಗೆ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ, ಲಾರಿಯ ಹಿಂಭಾಗದ ಚಕ್ರವು ಪೂರ್ಣಿಮಾ ಅವರ ಮೇಲಿನಿಂದಲೇ ಚಲಿಸಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ಮಾನಸ ಅವರು ಎಡ ಭಾಗಕ್ಕೆ ಬಿದ್ದಿದ್ದರಿಂದ ತರಚಿದ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಮಹಿಳೆಯ ಹೊಟ್ಟೆಯ ಭಾಗದಿಂದಲೇ ಲಾರಿಯ ಚಕ್ರ ಹರಿದಿದ್ದು ಸ್ಥಳೀಯರು ಕೂಡಲೇ ಆಂಬುಲೆನ್ಸ್ ನಲ್ಲಿ ಎಜೆ ಆಸ್ಪತ್ರೆಗೆ ಒಯ್ದಿದ್ದರು. ಅಷ್ಟರಲ್ಲಿ ಆಕೆ ಮೃತಪಟ್ಟಿದ್ದರು. ಪೊಲೀಸರು ಲಾರಿ ಚಾಲಕ ದೀಪಕ್ ಸುನಾರ್ ಎಂಬಾತನನ್ನು ಬಂಧಿಸಿದ್ದಾರೆ. ಪಣಂಬೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore accident, Cement truck rams scooter near Panambur, 29 year old girl dies on spot. The deceased has been Identifed as Poornima a native of Udupi.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm