ಬ್ರೇಕಿಂಗ್ ನ್ಯೂಸ್
25-02-24 12:59 pm Mangalore Correspondent ಕರಾವಳಿ
ಬಂಟ್ವಾಳ, ಫೆ 25: ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಫೆ.25ರ ಭಾನುವಾರ ಬಿಸಿರೋಡಿನ ಕೈಕಂಬದಲ್ಲಿ ನಡೆದಿದೆ.
ಆಲಡ್ಕ ನಿವಾಸಿ ಆಶ್ರಫ್ (32) ಮೃತಪಟ್ಟ ಯುವಕ.
ಆಶ್ರಫ್ ಅವರ ಸ್ನೇಹಿತ ತನ್ವೀರ್ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಆತನನ್ನ ಡ್ರಾಪ್ ಮಾಡಲು ತನ್ನ ಸ್ಕೂಟರ್ ನಲ್ಲಿ ಬಿಸಿ ರೋಡಿಗೆ ತೆರಳಿದ್ದರು. ಬೆಳಿಗ್ಗೆ ಸುಮಾರು 5.30ರ ವೇಳೆ ಆಶ್ರಫ್ ಕೈಕಂಬದಲ್ಲಿರುವ ತರಕಾರಿ ಅಂಗಡಿಗೆ ಇನ್ನೇನು ಸ್ನೇಹಿತನನ್ನು ಇಳಿಸಬೇಕು ಅನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಖಾಲಿ ಮಾಡಿ ವಾಪಾಸ್ ಹೋಗುವ ಲಾರಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಇಬ್ಬರಿಗೂ ಗಾಯವಾಗಿದ್ದು, ಗಂಭೀರವಾಗಿ ಗಾಯಗೊಂಡ ಆಶ್ರಫ್ ನನ್ನು ಕೂಡಲೇ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೈಕಂಬದಲ್ಲಿರುವ ರಖಂ ತರಕಾರಿ ಅಂಗಡಿಯ ಮುಂಭಾಗದಲ್ಲಿ ಅನೇಕ ಬಾರಿ ಅಪಘಾತಗಳು ನಡೆದು ಪ್ರಾಣ ಹಾನಿಯಾಗಿದ್ದರೂ ಸರ್ಕಾರ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Accident in Kaikamba B C Road in Mangalore, truck rams two wheeler, bike rider killed. The deceased has been identified as Ashraf (32), a resident of Aladka. Ashraf had gone to assist his friend Tanveer, who works at a vegetable shop in Kaikamba.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm