ಬ್ರೇಕಿಂಗ್ ನ್ಯೂಸ್
25-02-24 12:59 pm Mangalore Correspondent ಕರಾವಳಿ
ಬಂಟ್ವಾಳ, ಫೆ 25: ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಫೆ.25ರ ಭಾನುವಾರ ಬಿಸಿರೋಡಿನ ಕೈಕಂಬದಲ್ಲಿ ನಡೆದಿದೆ.
ಆಲಡ್ಕ ನಿವಾಸಿ ಆಶ್ರಫ್ (32) ಮೃತಪಟ್ಟ ಯುವಕ.
ಆಶ್ರಫ್ ಅವರ ಸ್ನೇಹಿತ ತನ್ವೀರ್ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಆತನನ್ನ ಡ್ರಾಪ್ ಮಾಡಲು ತನ್ನ ಸ್ಕೂಟರ್ ನಲ್ಲಿ ಬಿಸಿ ರೋಡಿಗೆ ತೆರಳಿದ್ದರು. ಬೆಳಿಗ್ಗೆ ಸುಮಾರು 5.30ರ ವೇಳೆ ಆಶ್ರಫ್ ಕೈಕಂಬದಲ್ಲಿರುವ ತರಕಾರಿ ಅಂಗಡಿಗೆ ಇನ್ನೇನು ಸ್ನೇಹಿತನನ್ನು ಇಳಿಸಬೇಕು ಅನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಖಾಲಿ ಮಾಡಿ ವಾಪಾಸ್ ಹೋಗುವ ಲಾರಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಇಬ್ಬರಿಗೂ ಗಾಯವಾಗಿದ್ದು, ಗಂಭೀರವಾಗಿ ಗಾಯಗೊಂಡ ಆಶ್ರಫ್ ನನ್ನು ಕೂಡಲೇ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೈಕಂಬದಲ್ಲಿರುವ ರಖಂ ತರಕಾರಿ ಅಂಗಡಿಯ ಮುಂಭಾಗದಲ್ಲಿ ಅನೇಕ ಬಾರಿ ಅಪಘಾತಗಳು ನಡೆದು ಪ್ರಾಣ ಹಾನಿಯಾಗಿದ್ದರೂ ಸರ್ಕಾರ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Accident in Kaikamba B C Road in Mangalore, truck rams two wheeler, bike rider killed. The deceased has been identified as Ashraf (32), a resident of Aladka. Ashraf had gone to assist his friend Tanveer, who works at a vegetable shop in Kaikamba.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm