ಬ್ರೇಕಿಂಗ್ ನ್ಯೂಸ್
26-02-24 01:03 pm Mangalore Correspondent ಕರಾವಳಿ
ಮಂಗಳೂರು, ಫೆ.26: ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ನಡೆದಿದೆ.
ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಮೃತ ವ್ಯಕ್ತಿ. ಇವರು ಮಂಗಳೂರಿನ ಶಿವ ಎಂಡ್ ಡೆಕೋರೇಟರ್ಸ್ ಮಾಲಕ ಚಂದ್ರಶೇಖರ್ ಅವರ ಮನೆಯಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಫೆ.24ರಂದು ಮೋಹಿತ್ ಮತ್ತು ದೀಪಕ್ ಎರಡನೇ ಮಹಡಿಯಲ್ಲಿ ಹೊರಭಾಗದ ಗೋಡೆಗೆ ಪೈಂಟ್ ಮಾಡುತ್ತಿದ್ದಾಗ ಏಣಿ ಜಾರಿ ಹೊರಕ್ಕೆ ಬಿದ್ದಿದೆ. ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯುವ ಮೊದಲೇ ಮೃತಪಟ್ಟಿದ್ದರು.

ಘಟನೆ ಬಗ್ಗೆ ಮೋಹಿತ್ ಅವರ ಸೋದರ ಮಾವ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದು, ಸಾವಿನಲ್ಲಿ ಯಾವುದೇ ಸಂಶಯ ಇಲ್ಲ. ಏಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಸಾವು ಕಂಡಿದ್ದಾರೆ ಎಂದು ತಿಳಿಸಿದ್ದಾರೆ. ಅದರಂತೆ ಕಂಕನಾಡಿ ನಗರ ಠಾಣೆಯಲ್ಲಿ ಯುಡಿಆರ್ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
26 year old painter dies after falling from ladder at Shakthinagar in Mangalore. The deceased has been identifed as Mohith Poojari.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am