ಬ್ರೇಕಿಂಗ್ ನ್ಯೂಸ್
26-02-24 01:26 pm Udupi Correspondent ಕರಾವಳಿ
ಉಡುಪಿ, ಫೆ.26: ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳೆಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆಯ ಮೂಲದ ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಮೃತ ಯುವಕರು. ಶಿವಮೊಗ್ಗ ಜಿಲ್ಲೆಯ ವಿನ್ಸೆಂಟ್ ಎಂ.ಸಿ., ಮೋಹನ್ (34), ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಎಂಬವರು ಭಾನುವಾರ ಸಂಜೆ ಸ್ನಾನ ಮಾಡಲೆಂದು ಸೀತಾನದಿ ಹೊಳೆಗೆ ತೆರಳಿದ್ದರು. ಶಿನು ಡ್ಯಾನಿಯಲ್ ಹೊಳೆಯ ನೀರಿನಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಶಿನು ಮುಳುಗುತ್ತಿದ್ದಾರೆಂದು ದೀಪಕ್, ರಕ್ಷಿಸಲು ನೀರಿಗೆ ಹಾರಿದ್ದಾರೆ.
ಆದರೆ ನೀರಿನ ಸುಳಿಯಲ್ಲಿ ಹೊರಗೆ ಬರಲಾಗದೆ ಶಿನು ಡ್ಯಾನಿಯಲ್ ಹಾಗೂ ದೀಪಕ್ ನೀರಿನಲ್ಲಿ ಮುಳುಗಿದ್ದಾರೆ. ಈ ಕುರಿತು ವಿನ್ಸೆಂಟ್ ಎಂ.ಸಿ. ನೀಡಿದ ಮಾಹಿತಿಯಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned in hebri seetha river. The deceased has been Identifed as Mohan and Shinu.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am