ಬ್ರೇಕಿಂಗ್ ನ್ಯೂಸ್
26-02-24 01:26 pm Udupi Correspondent ಕರಾವಳಿ
ಉಡುಪಿ, ಫೆ.26: ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳೆಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆಯ ಮೂಲದ ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಮೃತ ಯುವಕರು. ಶಿವಮೊಗ್ಗ ಜಿಲ್ಲೆಯ ವಿನ್ಸೆಂಟ್ ಎಂ.ಸಿ., ಮೋಹನ್ (34), ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಎಂಬವರು ಭಾನುವಾರ ಸಂಜೆ ಸ್ನಾನ ಮಾಡಲೆಂದು ಸೀತಾನದಿ ಹೊಳೆಗೆ ತೆರಳಿದ್ದರು. ಶಿನು ಡ್ಯಾನಿಯಲ್ ಹೊಳೆಯ ನೀರಿನಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಶಿನು ಮುಳುಗುತ್ತಿದ್ದಾರೆಂದು ದೀಪಕ್, ರಕ್ಷಿಸಲು ನೀರಿಗೆ ಹಾರಿದ್ದಾರೆ.
ಆದರೆ ನೀರಿನ ಸುಳಿಯಲ್ಲಿ ಹೊರಗೆ ಬರಲಾಗದೆ ಶಿನು ಡ್ಯಾನಿಯಲ್ ಹಾಗೂ ದೀಪಕ್ ನೀರಿನಲ್ಲಿ ಮುಳುಗಿದ್ದಾರೆ. ಈ ಕುರಿತು ವಿನ್ಸೆಂಟ್ ಎಂ.ಸಿ. ನೀಡಿದ ಮಾಹಿತಿಯಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned in hebri seetha river. The deceased has been Identifed as Mohan and Shinu.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm