ಬ್ರೇಕಿಂಗ್ ನ್ಯೂಸ್
26-02-24 01:26 pm Udupi Correspondent ಕರಾವಳಿ
ಉಡುಪಿ, ಫೆ.26: ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳೆಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆಯ ಮೂಲದ ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಮೃತ ಯುವಕರು. ಶಿವಮೊಗ್ಗ ಜಿಲ್ಲೆಯ ವಿನ್ಸೆಂಟ್ ಎಂ.ಸಿ., ಮೋಹನ್ (34), ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಎಂಬವರು ಭಾನುವಾರ ಸಂಜೆ ಸ್ನಾನ ಮಾಡಲೆಂದು ಸೀತಾನದಿ ಹೊಳೆಗೆ ತೆರಳಿದ್ದರು. ಶಿನು ಡ್ಯಾನಿಯಲ್ ಹೊಳೆಯ ನೀರಿನಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಶಿನು ಮುಳುಗುತ್ತಿದ್ದಾರೆಂದು ದೀಪಕ್, ರಕ್ಷಿಸಲು ನೀರಿಗೆ ಹಾರಿದ್ದಾರೆ.
ಆದರೆ ನೀರಿನ ಸುಳಿಯಲ್ಲಿ ಹೊರಗೆ ಬರಲಾಗದೆ ಶಿನು ಡ್ಯಾನಿಯಲ್ ಹಾಗೂ ದೀಪಕ್ ನೀರಿನಲ್ಲಿ ಮುಳುಗಿದ್ದಾರೆ. ಈ ಕುರಿತು ವಿನ್ಸೆಂಟ್ ಎಂ.ಸಿ. ನೀಡಿದ ಮಾಹಿತಿಯಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned in hebri seetha river. The deceased has been Identifed as Mohan and Shinu.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm