ಬ್ರೇಕಿಂಗ್ ನ್ಯೂಸ್
26-02-24 09:57 pm Mangalore Correspondent ಕರಾವಳಿ
ಮಂಗಳೂರು, ಫೆ.26: ಎಂಎಸ್ಇಝೆಡ್ (ಮಂಗಳೂರು ವಿಶೇಷ ಆರ್ಥಿಕ ವಲಯ) ಸ್ವಾಮ್ಯದ ಗೇಲ್ ಇಂಡಿಯಾ ಕಂಪೆನಿ ಉದ್ಯೋಗ ನೀಡಲು ನಿರಾಕರಿಸುತ್ತಿದೆ ಎಂದು ಆರೋಪಿಸಿ ಜೆಬಿಎಫ್ ಕಂಪನಿಗಾಗಿ ಭೂಮಿ ಕಳೆದುಕೊಂಡ ಸಂತ್ರಸ್ತ ಉದ್ಯೋಗಿಗಳು ಎಂಎಸ್ಇಝೆಡ್ ಗೇಟ್ ಬಳಿ ಸೋಮವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಎಂಎಸ್ಇಝೆಡ್ ಸಾಮ್ಯದ ಜೆಬಿಎಫ್ ಕಂಪೆನಿಯಲ್ಲಿ ಕಳೆದ 8 ವರ್ಷದಿಂದ ಖಾಯಂ ಉದ್ಯೋಗಿಗಳಾಗಿದ್ದೆವು. 2020ರಲ್ಲಿ ಆರ್ಥಿಕ ತೊಂದರೆಯಿಂದ ಈ ಕಂಪೆನಿ ಮುಚ್ಚಲ್ಪಟ್ಟು, ತದನಂತರ 2023ರಲ್ಲಿ ಗೇಲ್ ಇಂಡಿಯಾದವರು ಆ ಕಂಪನಿಯನ್ನು ಖರೀದಿಸಿದ್ದಾರೆ. ಜೆಬಿಎಫ್ ನಲ್ಲಿ ಖಾಯಂ ಉದ್ಯೋಗಿಗಳಾಗಿದ್ದ ನಮಗೆ ಗೇಲ್ ಇಂಡಿಯಾ ಕಂಪೆನಿ ಉದ್ಯೋಗ ನೀಡಲು ಹಿಂದೇಟು ಹಾಕುತ್ತಿದೆ. ಹಲವು ಬಾರಿ ಕಂಪೆನಿಯವರನ್ನು ಸಂಪರ್ಕಿಸಿದಾಗಲು ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರರು ಆರೋಪಿಸಿದ್ದಾರೆ.
ಪ್ರತಿಭಟನೆ ನಡೆಸುತ್ತಿರುವ 75 ಮಂದಿ ಸಂತ್ರಸ್ತ ಉದ್ಯೋಗಿಗಳು ಎಂಎಸ್ಇಝೆಡ್ ಮುಖ್ಯ ದ್ವಾರದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ಶಾಹುಲ್ ಹಮೀದ್ ಬಜ್ಪೆ, ಕಾಂಗ್ರೆಸ್ ಕಾರ್ಮಿಕ ಸಂಘಟನೆಯ ಲಾರೆನ್ಸ್, ಜೋಕಟ್ಟೆ ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಪೂಜಾರಿ, ಬಾಳ ಪಂಚಾಯತ್ ಅಧ್ಯಕ್ಷ ಶಂಕರ್ ಜೋಗಿ, ಸದಸ್ಯೆ ಸೌಮ್ಯಾ, ವಿಜಯ ಕಾನ, ರೈತ ಮೋರ್ಚಾ ಅಧ್ಯಕ್ಷ ರಾಜೇಶ್, ಮಾಜಿ ಸದಸ್ಯ ಆದಂ, ಸಂತೋಷ್ ಕೊರೆಯ, ಶಕ್ತಿ ಕೇಂದ್ರದ ಮುಖಂಡರು ಸೇರಿದಂತೆ ಹಲವರು ಭಾಗವಹಿಸಿದ್ದಾರೆ.
Cheating by GAIL company in Mangalore, Protest held blocking the road near MSE gate.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm