ಬ್ರೇಕಿಂಗ್ ನ್ಯೂಸ್
25-11-20 09:06 pm Mangaluru Correspondent ಕರಾವಳಿ
ಮಂಗಳೂರು, ನ. 25: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಂದೆಡೆ ಕೋಟಿ ಚೆನ್ನಯ ಹೆಸರಿಡುವ ವಿಚಾರದಲ್ಲಿ ಹೋರಾಟ ನಡೆಯುತ್ತಿರುವಾಗಲೇ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕಳ ಹೆಸರನ್ನೇ ಇಡಬೇಕೆಂದು ಒತ್ತಾಯಿಸಿದೆ.
ಸಮಿತಿಯ ಸ್ವಾಗತಾಧ್ಯಕ್ಷ ಕೆ. ಜಯರಾಮ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಡುವಂತೆ ನಮ್ಮ ಸಮಿತಿ ವತಿಯಿಂದ 23 ವರ್ಷಗಳಲ್ಲಿ ಅನೇಕ ಬಾರಿ ಒತ್ತಾಯ ಮಾಡಿದ್ದೇವೆ. ಪ್ರತೀ ವರ್ಷ ಅಬ್ಬಕ್ಕ ಉತ್ಸವದಲ್ಲಿಯೂ ಈ ಬಗ್ಗೆ ಠರಾವು ಮಂಡಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಣಿ ಅಬ್ಬಕ್ಕಳ ಹೆಸರಿಡುವಂತೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದೇವೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈವರೆಗೆ ರಾಣಿ ಅಬ್ಬಕ್ಕಳ ಹೆಸರು ಮಾತ್ರ ಚಾಲ್ತಿಯಲ್ಲಿತ್ತು. ಆದರೆ, ಸದ್ಯ ಬೇರೆ ಬೇರೆ ಹೆಸರುಗಳು ಕೇಳಿ ಬರತೊಡಗಿದೆ ಎಂದು ಹೇಳಿದರು.
ವೀರರಾಣಿ ಅಬ್ಬಕ್ಕಳು ಭಾರತದ ಪ್ರಪ್ರಥಮ ಹೋರಾಟಗಾರ್ತಿ, ಧೀರೋದಾತ್ತ ವನಿತೆ. ಆದರೆ ರಾಜ್ಯದಲ್ಲಿ ಅಬ್ಬಕ್ಕಳಿಗೆ ಸಿಗಬೇಕಾದ ಗೌರವ ಇನ್ನೂ ಸಿಕ್ಕಿಲ್ಲ. ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಟ್ಟರೆ, ಹೊರ ರಾಜ್ಯ, ವಿದೇಶದಿಂದ ಆಗಮಿಸುವ ಸಾರ್ವಜನಿಕರಿಗೂ ವೀರ ವನಿತೆಯ ಪರಿಚಯವಾಗುತ್ತದೆ. ಅಲ್ಲದೆ, ಅದು ಆಕೆಗೆ ಗೌರವ ನೀಡಿದಂತಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ್, ಗೌರವ ಉಪಾಧ್ಯಕ್ಷ ಸದಾನಂದ ಬಂಗೇರ, ಉಪಾಧ್ಯಕ್ಷ ಆಲಿಯಬ್ಬ ಇದ್ದರು.
Veera Rani Abbakka Utsava Samithi office bearers have said that they have been repeatedly demanding to name the Mangaluru International Airport after Veera Rani Abbakka since the committee was founded in the year 1997.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm