ಬ್ರೇಕಿಂಗ್ ನ್ಯೂಸ್
25-11-20 09:06 pm Mangaluru Correspondent ಕರಾವಳಿ
ಮಂಗಳೂರು, ನ. 25: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಂದೆಡೆ ಕೋಟಿ ಚೆನ್ನಯ ಹೆಸರಿಡುವ ವಿಚಾರದಲ್ಲಿ ಹೋರಾಟ ನಡೆಯುತ್ತಿರುವಾಗಲೇ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕಳ ಹೆಸರನ್ನೇ ಇಡಬೇಕೆಂದು ಒತ್ತಾಯಿಸಿದೆ.
ಸಮಿತಿಯ ಸ್ವಾಗತಾಧ್ಯಕ್ಷ ಕೆ. ಜಯರಾಮ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಡುವಂತೆ ನಮ್ಮ ಸಮಿತಿ ವತಿಯಿಂದ 23 ವರ್ಷಗಳಲ್ಲಿ ಅನೇಕ ಬಾರಿ ಒತ್ತಾಯ ಮಾಡಿದ್ದೇವೆ. ಪ್ರತೀ ವರ್ಷ ಅಬ್ಬಕ್ಕ ಉತ್ಸವದಲ್ಲಿಯೂ ಈ ಬಗ್ಗೆ ಠರಾವು ಮಂಡಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಣಿ ಅಬ್ಬಕ್ಕಳ ಹೆಸರಿಡುವಂತೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದೇವೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈವರೆಗೆ ರಾಣಿ ಅಬ್ಬಕ್ಕಳ ಹೆಸರು ಮಾತ್ರ ಚಾಲ್ತಿಯಲ್ಲಿತ್ತು. ಆದರೆ, ಸದ್ಯ ಬೇರೆ ಬೇರೆ ಹೆಸರುಗಳು ಕೇಳಿ ಬರತೊಡಗಿದೆ ಎಂದು ಹೇಳಿದರು.
ವೀರರಾಣಿ ಅಬ್ಬಕ್ಕಳು ಭಾರತದ ಪ್ರಪ್ರಥಮ ಹೋರಾಟಗಾರ್ತಿ, ಧೀರೋದಾತ್ತ ವನಿತೆ. ಆದರೆ ರಾಜ್ಯದಲ್ಲಿ ಅಬ್ಬಕ್ಕಳಿಗೆ ಸಿಗಬೇಕಾದ ಗೌರವ ಇನ್ನೂ ಸಿಕ್ಕಿಲ್ಲ. ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರಿಟ್ಟರೆ, ಹೊರ ರಾಜ್ಯ, ವಿದೇಶದಿಂದ ಆಗಮಿಸುವ ಸಾರ್ವಜನಿಕರಿಗೂ ವೀರ ವನಿತೆಯ ಪರಿಚಯವಾಗುತ್ತದೆ. ಅಲ್ಲದೆ, ಅದು ಆಕೆಗೆ ಗೌರವ ನೀಡಿದಂತಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ್, ಗೌರವ ಉಪಾಧ್ಯಕ್ಷ ಸದಾನಂದ ಬಂಗೇರ, ಉಪಾಧ್ಯಕ್ಷ ಆಲಿಯಬ್ಬ ಇದ್ದರು.
Veera Rani Abbakka Utsava Samithi office bearers have said that they have been repeatedly demanding to name the Mangaluru International Airport after Veera Rani Abbakka since the committee was founded in the year 1997.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm