ಬ್ರೇಕಿಂಗ್ ನ್ಯೂಸ್
27-02-24 10:26 pm Mangalore Correspondent ಕರಾವಳಿ
ಮಂಗಳೂರು, ಫೆ.27: ಸುರತ್ಕಲ್ ವಿದ್ಯಾದಾಯಿನೀ ಶಾಲೆಯಲ್ಲಿ ಹತ್ತನೇ ತರಗತಿ ಕಲಿಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.
ಮಂಗಳವಾರ ಮಧ್ಯಾಹ್ನ ಇಂಗ್ಲಿಷ್ ಪ್ರಿಪರೇಟರಿ ಪರೀಕ್ಷೆ ಇತ್ತು. ಮಧ್ಯಾಹ್ನ ಪರೀಕ್ಷೆ ಬರೆದ ಬಳಿಕ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ. ಯಶ್ವಿತ್, ನಿರೂಪ್, ಅನ್ವಿತ್, ರಾಘವೇಂದ್ರ ಕಾಣೆಯಾದ ವಿದ್ಯಾರ್ಥಿಗಳು.
ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಸೆಸ್ಸೆಲ್ಸಿ ಅಂತಿಮ ಪರೀಕ್ಷೆಗೆ ಶಾಲೆಯಲ್ಲಿ ಸಿದ್ಧತೆ ನಡೆಸುತ್ತಿದ್ದರು. ಇದೇ ವೇಳೆ, ವಿದ್ಯಾರ್ಥಿಗಳು ಕಾಣೆಯಾಗಿದ್ದು ಪರೀಕ್ಷೆ ಒತ್ತಡದಿಂದ ದೂರ ಹೋಗಿದ್ದಾರೆಯೇ ಎನ್ನುವ ಶಂಕೆಯಿದೆ.
Four students of SSLC go missng from school at Surathkal in Mangalore. The police are now investing eating the case. They had preparatory exams today and soon after the exams four friends have been gone missing.
30-12-25 03:08 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣ ; ಮೂರು ಪೊಲೀಸ್...
29-12-25 11:13 pm
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
30-12-25 03:32 pm
HK News Desk
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
30-12-25 12:42 pm
Mangalore Correspondent
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm