ಬ್ರೇಕಿಂಗ್ ನ್ಯೂಸ್
27-02-24 10:26 pm Mangalore Correspondent ಕರಾವಳಿ
ಮಂಗಳೂರು, ಫೆ.27: ಸುರತ್ಕಲ್ ವಿದ್ಯಾದಾಯಿನೀ ಶಾಲೆಯಲ್ಲಿ ಹತ್ತನೇ ತರಗತಿ ಕಲಿಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.
ಮಂಗಳವಾರ ಮಧ್ಯಾಹ್ನ ಇಂಗ್ಲಿಷ್ ಪ್ರಿಪರೇಟರಿ ಪರೀಕ್ಷೆ ಇತ್ತು. ಮಧ್ಯಾಹ್ನ ಪರೀಕ್ಷೆ ಬರೆದ ಬಳಿಕ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ. ಯಶ್ವಿತ್, ನಿರೂಪ್, ಅನ್ವಿತ್, ರಾಘವೇಂದ್ರ ಕಾಣೆಯಾದ ವಿದ್ಯಾರ್ಥಿಗಳು.
ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಸೆಸ್ಸೆಲ್ಸಿ ಅಂತಿಮ ಪರೀಕ್ಷೆಗೆ ಶಾಲೆಯಲ್ಲಿ ಸಿದ್ಧತೆ ನಡೆಸುತ್ತಿದ್ದರು. ಇದೇ ವೇಳೆ, ವಿದ್ಯಾರ್ಥಿಗಳು ಕಾಣೆಯಾಗಿದ್ದು ಪರೀಕ್ಷೆ ಒತ್ತಡದಿಂದ ದೂರ ಹೋಗಿದ್ದಾರೆಯೇ ಎನ್ನುವ ಶಂಕೆಯಿದೆ.
Four students of SSLC go missng from school at Surathkal in Mangalore. The police are now investing eating the case. They had preparatory exams today and soon after the exams four friends have been gone missing.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am