ಬ್ರೇಕಿಂಗ್ ನ್ಯೂಸ್
28-02-24 09:06 am Mangaluru Correspondent ಕರಾವಳಿ
ಮಂಗಳೂರು, ಫೆ.28: ಸುರತ್ಕಲ್ ವಿದ್ಯಾದಾಯಿನಿ ಶಾಲೆಯಿಂದ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಹಳೆಯಂಗಡಿ ಸಮೀಪದ ನಂದಿನಿ ನದಿಯಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಅವರ ಮಗ ಯಶ್ವಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಅವರ ಪುತ್ರ ರಾಘವೇಂದ್ರ (15), ಸುರತ್ಕಲ್ ಗೊಡ್ಡೆಕೊಪ್ಲ ನಿವಾಸಿ ವಿಶ್ವನಾಥ ಅವರ ಮಗ ನಿರೂಪ(15), ಚಿತ್ರಾಪುರ ನಿವಾಸಿ ದೇವದಾಸ ಅವರ ಪುತ್ರ ಅನ್ವಿತ್(15) ಸಾವನ್ನಪ್ಪಿದವರು.


ನಿನ್ನೆ ಮಧ್ಯಾಹ್ನ ಪ್ರಿಪರೇಟರಿ ಪರೀಕ್ಷೆ ಮುಗಿಸಿ ಶಾಲೆಯಿಂದ ಮನೆಗೆ ತೆರಳದೇ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಮಕ್ಕಳಿಗಾಗಿ ಪೋಷಕರು ಹುಡುಕಾಟ ನಡೆಸಿದ್ದು ಸಂಜೆಯ ವೇಳೆಗೆ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಹುಡುಕಾಟ ನಡೆಸುತ್ತಿದ್ದಾಗ ಹಳೆಯಂಗಡಿ ರೈಲ್ವೇ ಸೇತುವೆ ಕೆಳಭಾಗದಲ್ಲಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್, ಸಮವಸ್ತ್ರ ಪತ್ತೆಯಾಗಿದೆ. ಸಂಶಯದಿಂದ ನಂದಿನಿ ನದಿಯಲ್ಲಿ ಹುಡುಕಾಟ ನಡೆಸಿದಾಗ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆಯಾಗಿದೆ.
ಹಳೆಯಂಗಡಿ ನದಿಯಲ್ಲಿ ಅಣೆಕಟ್ಟು ಕಟ್ಟಲಾಗಿದ್ದು ಅದೇ ಪ್ರದೇಶದಲ್ಲಿ ನಾಲ್ವರ ಶವ ಪತ್ತೆಯಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಈಜಾಡಲು ಬಂದಿರುವ ಶಂಕೆಯಿದೆ. ನೀರಿನ ಆಳ ತಿಳಿಯದೆ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore surathkal Four missing students body found near Haleyangadi dam railway bridg. In a heart-breaking turn of events, the bodies of four missing students were discovered at the Haleyangadi Koppala dam railway bridge.The students, identified as Yashwith (15) and Niroopa (15) from Surathkal, Raghavendra (15) from Thokur, and Anvith (15), were all students of Vidyadayini School, studying for their SSLC exams.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm