ಬ್ರೇಕಿಂಗ್ ನ್ಯೂಸ್
28-02-24 11:12 am Mangalore Correspondent ಕರಾವಳಿ
ಮಂಗಳೂರು, ಫೆ.28: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ನೇತೃತ್ವದಲ್ಲಿ ಕಾರ್ಯಕರ್ತರು ನುಗ್ಗಿ ಬಂದಿದ್ದಾರೆ. ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಸುತ್ತ ಬಿಗಿ ಪೊಲೀಸ್ ಕಾವಲು ಹಾಕಲಾಗಿತ್ತು. 50ರಷ್ಟಿದ್ದ ಕಾರ್ಯಕರ್ತರು ಪೊಲೀಸರನ್ನು ತಳ್ಳಿಕೊಂಡು ಬಂದಿದ್ದು ಪೊಲೀಸರು ಅಡ್ಡಗಟ್ಟಿ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ಸಿದ್ಧಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸರು ಠಿಕಾಣಿ ಹೂಡಿದ್ದಾರೆ. ನಿನ್ನೆ ಸಂಜೆಯ ವೇಳೆಗೆ ರಾಜ್ಯಸಭೆ ಚುನಾವಣೆ ಗೆದ್ದ ನಾಸಿರ್ ಹುಸೇನ್ ಪರವಾಗಿ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಆರೋಪ ಕೇಳಿಬಂದಿದೆ.
Bjp yuva morcha tries to gherao congress office in Mangalore over Pakistan Zindabad after which police took Bjp members into custody. The BJP has alleged that "Pakistan Zindabad" slogans were raised by Congress workers inside the Assembly while celebrating party leader Naseer Hussain's win in the Rajya Sabha polls. The Congress rejected these claims, saying its workers were only raising slogans for Hussain and not what the BJP was claiming.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm