ಬ್ರೇಕಿಂಗ್ ನ್ಯೂಸ್
28-02-24 11:12 am Mangalore Correspondent ಕರಾವಳಿ
ಮಂಗಳೂರು, ಫೆ.28: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ನೇತೃತ್ವದಲ್ಲಿ ಕಾರ್ಯಕರ್ತರು ನುಗ್ಗಿ ಬಂದಿದ್ದಾರೆ. ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಸುತ್ತ ಬಿಗಿ ಪೊಲೀಸ್ ಕಾವಲು ಹಾಕಲಾಗಿತ್ತು. 50ರಷ್ಟಿದ್ದ ಕಾರ್ಯಕರ್ತರು ಪೊಲೀಸರನ್ನು ತಳ್ಳಿಕೊಂಡು ಬಂದಿದ್ದು ಪೊಲೀಸರು ಅಡ್ಡಗಟ್ಟಿ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.





ಕಾಂಗ್ರೆಸ್ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ಸಿದ್ಧಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸರು ಠಿಕಾಣಿ ಹೂಡಿದ್ದಾರೆ. ನಿನ್ನೆ ಸಂಜೆಯ ವೇಳೆಗೆ ರಾಜ್ಯಸಭೆ ಚುನಾವಣೆ ಗೆದ್ದ ನಾಸಿರ್ ಹುಸೇನ್ ಪರವಾಗಿ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಆರೋಪ ಕೇಳಿಬಂದಿದೆ.
Bjp yuva morcha tries to gherao congress office in Mangalore over Pakistan Zindabad after which police took Bjp members into custody. The BJP has alleged that "Pakistan Zindabad" slogans were raised by Congress workers inside the Assembly while celebrating party leader Naseer Hussain's win in the Rajya Sabha polls. The Congress rejected these claims, saying its workers were only raising slogans for Hussain and not what the BJP was claiming.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm