ಬ್ರೇಕಿಂಗ್ ನ್ಯೂಸ್
29-02-24 08:00 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಸ್ವಂತ ಮನೆ ಪುನರ್ ನಿರ್ಮಾಣ ಹಂತದಲ್ಲಿದ್ದ ವೇಳೆಯಲ್ಲೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೂಲತಃ ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪಿ. ಪೂಜಾರಿ(32) ಆತ್ಮಹತ್ಯೆಗೈದ ಯುವಕ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಅವಿವಾಹಿತನಾಗಿರುವ ಧನರಾಜ್ ದೇರಳಕಟ್ಟೆಯ ಯೆನಪೋಯ ಪಾರ್ಕಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದ. ಇಂದು ಸಂಜೆ ಧನರಾಜ್ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಧನರಾಜ್ ತಂದೆ ರಿಕ್ಷಾ ಚಾಲಕರಾಗಿರುವ ಲಿಂಗಪ್ಪ ಪೂಜಾರಿಯವರು ಅನಾರೋಗ್ಯಕ್ಕೊಳಗಾಗಿದ್ದು ಇದರಿಂದಾಗಿ ಧನರಾಜ್ ಮನನೊಂದು ಆತ್ಮಹತ್ಯೆಗೈದಿರುವ ಶಂಕೆ ಇದೆ. ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಧನರಾಜ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾನೆ.
ಸುಸೈಡ್ ಸ್ಪಾಟ್ ಕುಂಪಲ
ಎರಡು ವರ್ಷಗಳ ಹಿಂದೆ ನಡೆದ ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ನಂತರ ಕುಂಪಲ ಪ್ರದೇಶದಲ್ಲಿ ಸಾಲು, ಸಾಲಾಗಿ ಹದಿಹರೆಯದ ಯುವಕ, ಯುವತಿಯರು ಆತ್ಮಹತ್ಯೆಗೈದು ಅಕಾಲಿಕ ಮರಣವನ್ನಪ್ಪುತ್ತಿದ್ದಾರೆ. ಕುಂಪಲ ಪ್ರದೇಶವು ಸುಸೈಡ್ ಸ್ಪಾಟ್ ಆಗಿ ಮಾರ್ಪಟ್ಟಂತೆ ಆಗಿದೆ.
32 year old youth commits suicide at his residence in Kumpala Mangalore. The deceased has been identifying as Dhanraj Poojari.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm