ಬ್ರೇಕಿಂಗ್ ನ್ಯೂಸ್
29-02-24 08:00 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಸ್ವಂತ ಮನೆ ಪುನರ್ ನಿರ್ಮಾಣ ಹಂತದಲ್ಲಿದ್ದ ವೇಳೆಯಲ್ಲೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೂಲತಃ ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪಿ. ಪೂಜಾರಿ(32) ಆತ್ಮಹತ್ಯೆಗೈದ ಯುವಕ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಅವಿವಾಹಿತನಾಗಿರುವ ಧನರಾಜ್ ದೇರಳಕಟ್ಟೆಯ ಯೆನಪೋಯ ಪಾರ್ಕಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದ. ಇಂದು ಸಂಜೆ ಧನರಾಜ್ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಧನರಾಜ್ ತಂದೆ ರಿಕ್ಷಾ ಚಾಲಕರಾಗಿರುವ ಲಿಂಗಪ್ಪ ಪೂಜಾರಿಯವರು ಅನಾರೋಗ್ಯಕ್ಕೊಳಗಾಗಿದ್ದು ಇದರಿಂದಾಗಿ ಧನರಾಜ್ ಮನನೊಂದು ಆತ್ಮಹತ್ಯೆಗೈದಿರುವ ಶಂಕೆ ಇದೆ. ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಧನರಾಜ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾನೆ.
ಸುಸೈಡ್ ಸ್ಪಾಟ್ ಕುಂಪಲ
ಎರಡು ವರ್ಷಗಳ ಹಿಂದೆ ನಡೆದ ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ನಂತರ ಕುಂಪಲ ಪ್ರದೇಶದಲ್ಲಿ ಸಾಲು, ಸಾಲಾಗಿ ಹದಿಹರೆಯದ ಯುವಕ, ಯುವತಿಯರು ಆತ್ಮಹತ್ಯೆಗೈದು ಅಕಾಲಿಕ ಮರಣವನ್ನಪ್ಪುತ್ತಿದ್ದಾರೆ. ಕುಂಪಲ ಪ್ರದೇಶವು ಸುಸೈಡ್ ಸ್ಪಾಟ್ ಆಗಿ ಮಾರ್ಪಟ್ಟಂತೆ ಆಗಿದೆ.
32 year old youth commits suicide at his residence in Kumpala Mangalore. The deceased has been identifying as Dhanraj Poojari.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am