ಬ್ರೇಕಿಂಗ್ ನ್ಯೂಸ್
29-02-24 09:08 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಪತ್ನಿ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದ ಪತಿಯು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ.
ಕೊಣಾಜೆ ಗ್ರಾಮಚಾವಡಿ ನಿವಾಸಿಗಳಾದ ಸೇಸಪ್ಪ ಪೂಜಾರಿ(60) ಮತ್ತು ಅವರ ಪತ್ನಿ ಮೀನಾಕ್ಷಿ(55) ಮೃತರು.
ಮೀನಾಕ್ಷಿಯವರಿಗೆ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅದರ ಬಳಿಕ ಕಳೆದ ಎರಡು ದಿವಸಗಳ ಹಿಂದೆ ಮೀನಾಕ್ಷಿಯವರಿಗೆ ಎದೆ ನೋವು ಕಾಣಿಸಿಕೊಂಡು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಸಂಜೆ ಮೀನಾಕ್ಷಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದು, ಇದನ್ನು ತಿಳಿದ ಪತಿ ಸೇಸಪ್ಪ ಅವರು ಮನನೊಂದು ಮನೆಯಲ್ಲಿ ವಿಷ ಪ್ರಾಷಣಗೈದಿದ್ದಾರೆ. ನೆರೆಹೊರೆಯ ಮನೆಯವರು ಸೇಸಪ್ಪ ಅವರ ಪ್ರಾಣಸಂಕಟದ ಹೊರಳಾಟ, ಚೀರಾಟದ ಸದ್ದು ಕೇಳಿ ಧಾವಿಸಿದ್ದು ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಶಾಲಾ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸೇಸಪ್ಪ ಪೂಜಾರಿ ದಂಪತಿಗೆ ಮಕ್ಕಳಿಲ್ಲದ ಕೊರಗು ಅನೇಕ ವರ್ಷಗಳಿಂದ ಕಾಡುತ್ತಿತ್ತು. ಗುರುವಾರ ಪತಿ-ಪತ್ನಿಯ ಮೃತದೇಹಗಳನ್ನ ಒಟ್ಟಿಗೆ ಮನೆಗೆ ತಂದು ಬಳಿಕ ಎಲಿಯಾರ್ ಹಿಂದೂ ರುದ್ರಭೂಮಿಯಲ್ಲಿ ದಹನ ಮಾಡಲಾಗಿದೆ.
Mangalore Husband commits suicide after wife dies of heart attack in konaje. The deceased have been identified as senappa and Meenakshi.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm