ಬ್ರೇಕಿಂಗ್ ನ್ಯೂಸ್
29-02-24 10:39 pm Mangalore Correspondent ಕರಾವಳಿ
ಮಂಗಳೂರು, ಫೆ.29: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಬಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ಪ್ರತಿಕೃತಿಯನ್ನು ಬೆಂಕಿ ಕೊಟ್ಟು ದಹಿಸಿ ಪ್ರತಿಭಟನೆ ನಡೆಸಿದರು.
ನಗರದ ಕದ್ರಿ ಮಲ್ಲಿಕಟ್ಟೆಯ ವೃತ್ತದಲ್ಲಿ ಗುರುವಾರ ಸಂಜೆಯ ವೇಳೆಗೆ ನೂರಾರು ಕಾರ್ಯಕರ್ತರು ಸೇರಿ ಪಾಕ್ ಪರ ಘೋಷಣೆ ಕೂಗಿದ ಕೃತ್ಯವನ್ನು ಖಂಡಿಸಿ ಧಿಕ್ಕಾರ ಕೂಗಿದ್ದಾರೆ. ಕಾಂಗ್ರೆಸ್ ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ನಾಯಕರಿಗೆ ಧಿಕ್ಕಾರ ಹಾಕಿದ್ದಾರೆ.







ಬಳಿಕ ನಾಸಿರ್ ಹುಸೇನ್ ಪ್ರತಿಕೃತಿಯನ್ನು ನೆಲದಲ್ಲಿ ಹಾಕಿ, ತುಳಿದು ಕೊನೆಗೆ ಬೆಂಕಿ ಕೊಟ್ಟು ಸುಟ್ಟು ಹಾಕಿದ್ದಾರೆ. ಶಿವಾನಂದ ಮೆಂಡನ್ ನೇತೃತ್ವದಲ್ಲಿ ಕಾರ್ಯಕರ್ತರು ದೇಶದ್ರೋಹಿ ನಾಸಿರ್ ಹುಸೇನ್ ಮತ್ತು ಬೆಂಬಲಿಗರನ್ನು ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ.
Pro-Pak slogan case, VHP in Mangalore protest burning the image of Nasir.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm