ಬ್ರೇಕಿಂಗ್ ನ್ಯೂಸ್
29-02-24 10:39 pm Mangalore Correspondent ಕರಾವಳಿ
ಮಂಗಳೂರು, ಫೆ.29: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಬಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ಪ್ರತಿಕೃತಿಯನ್ನು ಬೆಂಕಿ ಕೊಟ್ಟು ದಹಿಸಿ ಪ್ರತಿಭಟನೆ ನಡೆಸಿದರು.
ನಗರದ ಕದ್ರಿ ಮಲ್ಲಿಕಟ್ಟೆಯ ವೃತ್ತದಲ್ಲಿ ಗುರುವಾರ ಸಂಜೆಯ ವೇಳೆಗೆ ನೂರಾರು ಕಾರ್ಯಕರ್ತರು ಸೇರಿ ಪಾಕ್ ಪರ ಘೋಷಣೆ ಕೂಗಿದ ಕೃತ್ಯವನ್ನು ಖಂಡಿಸಿ ಧಿಕ್ಕಾರ ಕೂಗಿದ್ದಾರೆ. ಕಾಂಗ್ರೆಸ್ ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ನಾಯಕರಿಗೆ ಧಿಕ್ಕಾರ ಹಾಕಿದ್ದಾರೆ.







ಬಳಿಕ ನಾಸಿರ್ ಹುಸೇನ್ ಪ್ರತಿಕೃತಿಯನ್ನು ನೆಲದಲ್ಲಿ ಹಾಕಿ, ತುಳಿದು ಕೊನೆಗೆ ಬೆಂಕಿ ಕೊಟ್ಟು ಸುಟ್ಟು ಹಾಕಿದ್ದಾರೆ. ಶಿವಾನಂದ ಮೆಂಡನ್ ನೇತೃತ್ವದಲ್ಲಿ ಕಾರ್ಯಕರ್ತರು ದೇಶದ್ರೋಹಿ ನಾಸಿರ್ ಹುಸೇನ್ ಮತ್ತು ಬೆಂಬಲಿಗರನ್ನು ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ.
Pro-Pak slogan case, VHP in Mangalore protest burning the image of Nasir.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm