ಬ್ರೇಕಿಂಗ್ ನ್ಯೂಸ್
29-02-24 10:39 pm Mangalore Correspondent ಕರಾವಳಿ
ಮಂಗಳೂರು, ಫೆ.29: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಬಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ಪ್ರತಿಕೃತಿಯನ್ನು ಬೆಂಕಿ ಕೊಟ್ಟು ದಹಿಸಿ ಪ್ರತಿಭಟನೆ ನಡೆಸಿದರು.
ನಗರದ ಕದ್ರಿ ಮಲ್ಲಿಕಟ್ಟೆಯ ವೃತ್ತದಲ್ಲಿ ಗುರುವಾರ ಸಂಜೆಯ ವೇಳೆಗೆ ನೂರಾರು ಕಾರ್ಯಕರ್ತರು ಸೇರಿ ಪಾಕ್ ಪರ ಘೋಷಣೆ ಕೂಗಿದ ಕೃತ್ಯವನ್ನು ಖಂಡಿಸಿ ಧಿಕ್ಕಾರ ಕೂಗಿದ್ದಾರೆ. ಕಾಂಗ್ರೆಸ್ ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ನಾಯಕರಿಗೆ ಧಿಕ್ಕಾರ ಹಾಕಿದ್ದಾರೆ.







ಬಳಿಕ ನಾಸಿರ್ ಹುಸೇನ್ ಪ್ರತಿಕೃತಿಯನ್ನು ನೆಲದಲ್ಲಿ ಹಾಕಿ, ತುಳಿದು ಕೊನೆಗೆ ಬೆಂಕಿ ಕೊಟ್ಟು ಸುಟ್ಟು ಹಾಕಿದ್ದಾರೆ. ಶಿವಾನಂದ ಮೆಂಡನ್ ನೇತೃತ್ವದಲ್ಲಿ ಕಾರ್ಯಕರ್ತರು ದೇಶದ್ರೋಹಿ ನಾಸಿರ್ ಹುಸೇನ್ ಮತ್ತು ಬೆಂಬಲಿಗರನ್ನು ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ.
Pro-Pak slogan case, VHP in Mangalore protest burning the image of Nasir.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm