ಬ್ರೇಕಿಂಗ್ ನ್ಯೂಸ್
26-11-20 02:52 pm Mangalore Correspondent ಕರಾವಳಿ
ಮಂಗಳೂರು, ನ.26 : ಶಕ್ತಿನಗರದ ನಾಲ್ಯ ಪದವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರಕಾರದ ಆದೇಶ ಬಂದಿದೆ. ಆ ಮೂಲಕ ಈ ಭಾಗದ ಜನರ ಬಹುಕಾಲದ ಕನಸು ಈಡೇರಿಸಿದಂತಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಶಾಸಕನಾಗಿ ಆಯ್ಕೆಯಾದ ಪ್ರಾರಂಭದ ದಿನಗಳಲ್ಲಿ ನಾಲ್ಯಪದವಿನಲ್ಲಿ ಪದವಿಪೂರ್ವ ಕಾಲೇಜು ಸ್ಥಾಪನೆಯ ಕುರಿತು ಸಾರ್ವಜನಿಕರ ಜೊತೆ ಚರ್ಚಿಸಿ ಸರಕಾರಕ್ಕೆ ಮನವಿ ಸಲ್ಲಿಸಿದ್ದೆ. ಆ ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಈ ವಿಚಾರವಾಗಿ ಚರ್ಚಿಸಿ ಕಾಲೇಜು ಸ್ಥಾಪನೆಗೆ ಕೋರಿದ್ದೆ. ಇಂದು ಸರಕಾರವು ಆದೇಶ ಸಂಖ್ಯೆ ಇಪಿ 216 ಎಸ್ಎಚ್ಎಚ್ 2020 ಪ್ರಕಾರ ಕಾಲೇಜು ಸ್ಥಾಪನೆಗೆ ಅಧಿಕೃತ ಆದೇಶ ಹೊರಡಿಸಿದ್ದು, ಇದಕ್ಕಾಗಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್, ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳಿಗೂ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಶಕ್ತಿನಗರ ಪರಿಸರದ ವಿಧ್ಯಾರ್ಥಿಗಳು ತಮ್ಮ ಕಾಲೇಜು ಶಿಕ್ಷಣಕ್ಕಾಗಿ ನಗರಕ್ಕೆ ಬರಬೇಕಿತ್ತು. ಈ ಪರಿಸರದ ಜನರ ಬೇಡಿಕೆಯನ್ನು ಈಡೇರಿಸುವ ಪ್ರಯತ್ನಕ್ಕೆ ಇಂದು ಫಲ ದೊರೆತಿದೆ. ಒಬ್ಬ ಶಾಸಕನಾಗಿ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ ನೆಮ್ಮದಿ ಇದೆ. ಇನ್ನು ಮುಂದಿನ ದಿನಗಳಲ್ಲಿ ಈ ಭಾಗದ ವಿಧ್ಯಾರ್ಥಿಗಳು ಶಕ್ತಿನಗರದಲ್ಲೇ ತಮ್ಮ ಪದವಿ ವಿಧ್ಯಾಭ್ಯಾಸ ಮುಂದುವರಿಸಬಹುದು. ಸದ್ಯ ಈಗ ನಾಲ್ಯಪದವಿನಲ್ಲಿರುವ ಶಾಲಾ ಕಟ್ಟಡದಲ್ಲೇ ಕಾಲೇಜು ತರಗತಿ ಪ್ರಾರಂಭಿಸಲಾಗುವುದು. ಇನ್ನು ಮುಂದಿನ ದಿನಗಳಲ್ಲಿ ಕಾಲೇಜಿಗೆ ಹೊಸತಾದ ಕಟ್ಟಡ ನಿರ್ಮಾಣಕ್ಕಾಗಿ ಯೋಜನೆ ರೂಪಿಸಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
Govt has ordered for Construction of Degree college in Shaktinagar, Mangalore stated MLA Vedavyas Kamath.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm