ಬ್ರೇಕಿಂಗ್ ನ್ಯೂಸ್
02-03-24 08:37 pm Mangalore Correspondent ಕರಾವಳಿ
ಮಂಗಳೂರು, ಮಾ.2: ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿರುವ ಅರುಣ್ ಪುತ್ತಿಲ ಮತ್ತು ಇತರರು ಪಕ್ಷಕ್ಕೆ ಸೇರಲು ಮುಕ್ತ ಆಹ್ವಾನ ನೀಡುತ್ತಿದ್ದೇವೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ತತ್ವ ಸಿದ್ಧಾಂತ ಒಪ್ಪುವ ಪ್ರತಿಯೊಬ್ಬರನ್ನೂ ಬಿಜೆಪಿಗೆ ಕರೆತರಲು ಉತ್ಸುಕರಾಗಿದ್ದೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸತೀಶ್ ಕುಂಪಲ, ಜಾಲತಾಣದಲ್ಲಿ ಕೆಲವು ಕಡೆ ಅರುಣ್ ಪುತ್ತಿಲ ಸೇರ್ಪಡೆಗೆ ಬಿಜೆಪಿಯಲ್ಲಿಯೇ ವಿರೋಧ ಎಂದು ತಪ್ಪು ಮಾಹಿತಿ ನೀಡಲಾಗುತ್ತಿದೆ. ಪುತ್ತೂರಿನಲ್ಲಿಯೂ ಪಕ್ಷದ ಪ್ರಮುಖರು ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ರಾಜ್ಯಾಧ್ಯಕ್ಷರು ಮತ್ತು ಸಂಘಟನಾ ಕಾರ್ಯದರ್ಶಿ ಹಲವು ಬಾರಿ ಮಾತುಕತೆ ನಡೆಸಿದ್ದು ಅವರಿಗೆ ಪಕ್ಷ ಸೇರಲು ಮುಕ್ತ ಆಹ್ವಾನ ನೀಡಿದ್ದಾರೆ. ಹಾಗಿದ್ದ ಮೇಲೂ ಪಕ್ಷ ಸೇರದೇ ಇರುವುದಕ್ಕೆ ಅವರೇ ಕಾರಣ ಕೊಡಬೇಕು ಎಂದರು.
ಹುದ್ದೆಯ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಮಾತುಕತೆ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿ ಅಥವಾ ಮಂಡಲಾಧ್ಯಕ್ಷ ಹುದ್ದೆಯ ಬಗ್ಗೆ ಅಪೇಕ್ಷೆ ಇಟ್ಟಿದ್ದಾರೆ. ರಾಷ್ಟ್ರೀಯ ಪಕ್ಷ ಆಗಿರುವುದರಿಂದ ಷರತ್ತು ಮುಂದಿಟ್ಟು ಪಕ್ಷಕ್ಕೆ ಬರುತ್ತೇನೆ ಎನ್ನುವುದು ಸರಿಯಲ್ಲ. ಪಕ್ಷ ಸೇರಿದ ಬಳಿಕ ಅವರಿಗೆ ತಕ್ಕುದಾದ ಸ್ಥಾನವನ್ನು ನೀಡಲಾಗುತ್ತದೆ ಎಂದು ಹೇಳಿದರು.

ಅರುಣ್ ಪುತ್ತಿಲ ಒಬ್ಬ ರಾಷ್ಟ್ರೀಯವಾದಿ. ಮೋದಿ ಪ್ರಧಾನಿಯಾಗಬೇಕೆಂದು ಅವರಲ್ಲೂ ಇದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಜಿಲ್ಲೆಯಲ್ಲಿ ಮುನಿಸು ಇರುವವರನ್ನು ಮನವೊಲಿಸುವ ಕೆಲಸ ಮಾಡುತ್ತಿದ್ದೇವೆ. ಅರುಣ್ ಪುತ್ತಿಲ ಮತ್ತು ಅವರ ಬೆಂಬಲಿಗರ ಜೊತೆಗೆ ಮಾತುಕತೆ ನಡೆಸಿದ್ದೇವೆ. ಪಕ್ಷ ಸೇರುವಾಗ ನೇರವಾಗಿ ಬಂದು ಸೇರಿಕೊಳ್ಳಲಿ. ಹುದ್ದೆಯನ್ನು ಆಬಳಿಕ ಪಕ್ಷ ತೀರ್ಮಾನಿಸುತ್ತದೆ ಎಂಬುದನ್ನು ಹೇಳಬಯಸುತ್ತೇನೆ ಎಂದರು.
The BJP said here on Saturday that the door is open for Sangh Parivar activist Arun Kumar Puthila to join the party without imposing any condition. As a rebel (Independent) candidate in the last Assembly elections from Puttur, Mr. Puthila came second, relegating the BJP to third.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm