ಬ್ರೇಕಿಂಗ್ ನ್ಯೂಸ್
03-03-24 04:24 pm Udupi Correspondent ಕರಾವಳಿ
ಉಡುಪಿ, ಮಾ.3: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರೇ ಬೈಕ್ ರ್ಯಾಲಿ ನಡೆಸಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮೀನುಗಾರ ಸಮುದಾಯದ ಕಾರ್ಯಕರ್ತರು ಶೋಭಾ ವಿರುದ್ಧ ಬಹಿರಂಗವಾಗಿಯೇ ಬೈಕ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದ್ದಾರೆ.
ಮಲ್ಪೆಯಿಂದ ಉಡುಪಿಯ ಬಿಜೆಪಿ ಕಚೇರಿ ತನಕ ಬೈಕ್ ರ್ಯಾಲಿ ಮೂಲಕ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿ ಮುಂದೆ ಜಮಾಯಿಸಿದರು. ಬಳಿಕ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ಅವರಿಗೆ ಮನವಿ ಸಲ್ಲಿಸಿದ್ದು, ಶೋಭಾ ಕರಂದ್ಲಾಜೆ ಅವರಿಗೆ ಇನ್ನೊಂದು ಬಾರಿ ಅವಕಾಶ ನೀಡಬಾರದು. ಈಗಾಗಲೇ ಎರಡು ಅವಧಿಗೆ ಈ ಕ್ಷೇತ್ರವನ್ನು ಅವರು ಪ್ರತಿನಿಧಿಸಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ದೂರಿದ್ದಾರೆ. ಈ ಬಾರಿ ಮತ್ತೊಮ್ಮೆ ತಮಗೇ ಟಿಕೆಟ್ ಎಂದು ಓಡಾಡಿಕೊಂಡಿದ್ದಾರೆ. ಮೋದಿ ಹೆಸರಿನಲ್ಲಿ ಅವರು ಮತ್ತೊಮ್ಮೆ ಗೆಲ್ಲುವುದು ಬೇಡ. ಅವರ ಬದಲು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.
ಕೆಲವು ದಿನಗಳ ಹಿಂದೆ ಮೀನುಗಾರ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೆ, ಮೀನುಗಾರ ಮುಖಂಡ ಪ್ರಮೋದ್ ಮಧ್ವರಾಜ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದರು. ಚಿಕ್ಕಮಗಳೂರಿನಲ್ಲಿಯೂ ಗೋ ಬ್ಯಾಕ್ ಶೋಭಾ ಎಂಬ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರೇ ನಡೆಸಿದ್ದರು.
Bjp workers took out a bike rally demanding that Union Minister Shobha Karandlaje should not be given a ticket from Udupi-Chikkamagaluru Lok Sabha constituency. A large number of fishermen community activists have openly staged a bike show against Shobha.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am