ಬ್ರೇಕಿಂಗ್ ನ್ಯೂಸ್
03-03-24 04:24 pm Udupi Correspondent ಕರಾವಳಿ
ಉಡುಪಿ, ಮಾ.3: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರೇ ಬೈಕ್ ರ್ಯಾಲಿ ನಡೆಸಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮೀನುಗಾರ ಸಮುದಾಯದ ಕಾರ್ಯಕರ್ತರು ಶೋಭಾ ವಿರುದ್ಧ ಬಹಿರಂಗವಾಗಿಯೇ ಬೈಕ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದ್ದಾರೆ.
ಮಲ್ಪೆಯಿಂದ ಉಡುಪಿಯ ಬಿಜೆಪಿ ಕಚೇರಿ ತನಕ ಬೈಕ್ ರ್ಯಾಲಿ ಮೂಲಕ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿ ಮುಂದೆ ಜಮಾಯಿಸಿದರು. ಬಳಿಕ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ಅವರಿಗೆ ಮನವಿ ಸಲ್ಲಿಸಿದ್ದು, ಶೋಭಾ ಕರಂದ್ಲಾಜೆ ಅವರಿಗೆ ಇನ್ನೊಂದು ಬಾರಿ ಅವಕಾಶ ನೀಡಬಾರದು. ಈಗಾಗಲೇ ಎರಡು ಅವಧಿಗೆ ಈ ಕ್ಷೇತ್ರವನ್ನು ಅವರು ಪ್ರತಿನಿಧಿಸಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ದೂರಿದ್ದಾರೆ. ಈ ಬಾರಿ ಮತ್ತೊಮ್ಮೆ ತಮಗೇ ಟಿಕೆಟ್ ಎಂದು ಓಡಾಡಿಕೊಂಡಿದ್ದಾರೆ. ಮೋದಿ ಹೆಸರಿನಲ್ಲಿ ಅವರು ಮತ್ತೊಮ್ಮೆ ಗೆಲ್ಲುವುದು ಬೇಡ. ಅವರ ಬದಲು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.
ಕೆಲವು ದಿನಗಳ ಹಿಂದೆ ಮೀನುಗಾರ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೆ, ಮೀನುಗಾರ ಮುಖಂಡ ಪ್ರಮೋದ್ ಮಧ್ವರಾಜ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದರು. ಚಿಕ್ಕಮಗಳೂರಿನಲ್ಲಿಯೂ ಗೋ ಬ್ಯಾಕ್ ಶೋಭಾ ಎಂಬ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರೇ ನಡೆಸಿದ್ದರು.
Bjp workers took out a bike rally demanding that Union Minister Shobha Karandlaje should not be given a ticket from Udupi-Chikkamagaluru Lok Sabha constituency. A large number of fishermen community activists have openly staged a bike show against Shobha.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm