ಬ್ರೇಕಿಂಗ್ ನ್ಯೂಸ್
03-03-24 04:24 pm Udupi Correspondent ಕರಾವಳಿ
ಉಡುಪಿ, ಮಾ.3: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರೇ ಬೈಕ್ ರ್ಯಾಲಿ ನಡೆಸಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮೀನುಗಾರ ಸಮುದಾಯದ ಕಾರ್ಯಕರ್ತರು ಶೋಭಾ ವಿರುದ್ಧ ಬಹಿರಂಗವಾಗಿಯೇ ಬೈಕ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದ್ದಾರೆ.
ಮಲ್ಪೆಯಿಂದ ಉಡುಪಿಯ ಬಿಜೆಪಿ ಕಚೇರಿ ತನಕ ಬೈಕ್ ರ್ಯಾಲಿ ಮೂಲಕ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿ ಮುಂದೆ ಜಮಾಯಿಸಿದರು. ಬಳಿಕ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ಅವರಿಗೆ ಮನವಿ ಸಲ್ಲಿಸಿದ್ದು, ಶೋಭಾ ಕರಂದ್ಲಾಜೆ ಅವರಿಗೆ ಇನ್ನೊಂದು ಬಾರಿ ಅವಕಾಶ ನೀಡಬಾರದು. ಈಗಾಗಲೇ ಎರಡು ಅವಧಿಗೆ ಈ ಕ್ಷೇತ್ರವನ್ನು ಅವರು ಪ್ರತಿನಿಧಿಸಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ದೂರಿದ್ದಾರೆ. ಈ ಬಾರಿ ಮತ್ತೊಮ್ಮೆ ತಮಗೇ ಟಿಕೆಟ್ ಎಂದು ಓಡಾಡಿಕೊಂಡಿದ್ದಾರೆ. ಮೋದಿ ಹೆಸರಿನಲ್ಲಿ ಅವರು ಮತ್ತೊಮ್ಮೆ ಗೆಲ್ಲುವುದು ಬೇಡ. ಅವರ ಬದಲು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.
ಕೆಲವು ದಿನಗಳ ಹಿಂದೆ ಮೀನುಗಾರ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೆ, ಮೀನುಗಾರ ಮುಖಂಡ ಪ್ರಮೋದ್ ಮಧ್ವರಾಜ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದರು. ಚಿಕ್ಕಮಗಳೂರಿನಲ್ಲಿಯೂ ಗೋ ಬ್ಯಾಕ್ ಶೋಭಾ ಎಂಬ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರೇ ನಡೆಸಿದ್ದರು.
Bjp workers took out a bike rally demanding that Union Minister Shobha Karandlaje should not be given a ticket from Udupi-Chikkamagaluru Lok Sabha constituency. A large number of fishermen community activists have openly staged a bike show against Shobha.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm