ಬ್ರೇಕಿಂಗ್ ನ್ಯೂಸ್
03-03-24 09:59 pm Mangalore Correspondent ಕರಾವಳಿ
ಮಂಗಳೂರು, ಮಾ.3: ಪಣಂಬೂರು ಕಡಲ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರು ಯುವಕರು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಬಜ್ಪೆ ಪೊರ್ಕೋಡಿ ನಿವಾಸಿಗಳಾದ ಮಿಲನ್(20), ಲಿಖಿತ್ (18), ನಾಗರಾಜ್ (24) ನಾಪತ್ತೆಯಾದವರು. ಮಿಲನ್ ಮಂಗಳೂರಿನಲ್ಲಿ ಮೀಶೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್ ಕೈಕಂಬದ ರೋಶಾ ಮಿಸ್ತಿಕಾ ಕಾಲೇಜಿನಲ್ಲಿ ಮೊದಲ ಪಿಯು ಓದುತ್ತಿದ್ದ. ನಾಗರಾಜ್ ಬೈಕಂಪಾಡಿಯಲ್ಲಿ ಎಂಎಂಆರ್ ಕಂಪನಿಯಲ್ಲಿ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ.
ಲೈಫ್ ಗಾರ್ಡ್ ಗಳು ಮುಂದೆ ಹೋಗದಂತೆ ಸೂಚನೆ ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ನೀರಿನ ಅಲೆಯಲ್ಲಿ ಮುಂದೆ ಹೋಗುತ್ತಾ ಆಟವಾಡುತ್ತಿದ್ದರು. ದಿಢೀರ್ ಬಂದ ದೊಡ್ಡದೊಂದು ಅಲೆಯಲ್ಲಿ ಮೂವರೂ ಸಿಲುಕಿದ್ದು, ನೀರಿನಾಳಕ್ಕೆ ಎಳೆದೊಯ್ದಿದೆ. ಕೂಡಲೇ ಲೈಫ್ ಗಾರ್ಡ್ ಸಿಬಂದಿ ಹುಡುಕಾಟ ನಡೆಸಿದ್ದಾರೆ. ಆನಂತರ, ಪಣಂಬೂರು ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿ ಹುಡುಕಾಟ ನಡೆಸಿದೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Three youths drowned at Panambur beach after wave attack. The missing individuals have been identified as Milan (20), Likhith (18), and Nagaraj (24).
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm