ಬ್ರೇಕಿಂಗ್ ನ್ಯೂಸ್
03-03-24 09:59 pm Mangalore Correspondent ಕರಾವಳಿ
ಮಂಗಳೂರು, ಮಾ.3: ಪಣಂಬೂರು ಕಡಲ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರು ಯುವಕರು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಬಜ್ಪೆ ಪೊರ್ಕೋಡಿ ನಿವಾಸಿಗಳಾದ ಮಿಲನ್(20), ಲಿಖಿತ್ (18), ನಾಗರಾಜ್ (24) ನಾಪತ್ತೆಯಾದವರು. ಮಿಲನ್ ಮಂಗಳೂರಿನಲ್ಲಿ ಮೀಶೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್ ಕೈಕಂಬದ ರೋಶಾ ಮಿಸ್ತಿಕಾ ಕಾಲೇಜಿನಲ್ಲಿ ಮೊದಲ ಪಿಯು ಓದುತ್ತಿದ್ದ. ನಾಗರಾಜ್ ಬೈಕಂಪಾಡಿಯಲ್ಲಿ ಎಂಎಂಆರ್ ಕಂಪನಿಯಲ್ಲಿ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ.
ಲೈಫ್ ಗಾರ್ಡ್ ಗಳು ಮುಂದೆ ಹೋಗದಂತೆ ಸೂಚನೆ ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ನೀರಿನ ಅಲೆಯಲ್ಲಿ ಮುಂದೆ ಹೋಗುತ್ತಾ ಆಟವಾಡುತ್ತಿದ್ದರು. ದಿಢೀರ್ ಬಂದ ದೊಡ್ಡದೊಂದು ಅಲೆಯಲ್ಲಿ ಮೂವರೂ ಸಿಲುಕಿದ್ದು, ನೀರಿನಾಳಕ್ಕೆ ಎಳೆದೊಯ್ದಿದೆ. ಕೂಡಲೇ ಲೈಫ್ ಗಾರ್ಡ್ ಸಿಬಂದಿ ಹುಡುಕಾಟ ನಡೆಸಿದ್ದಾರೆ. ಆನಂತರ, ಪಣಂಬೂರು ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿ ಹುಡುಕಾಟ ನಡೆಸಿದೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Three youths drowned at Panambur beach after wave attack. The missing individuals have been identified as Milan (20), Likhith (18), and Nagaraj (24).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm