ಬ್ರೇಕಿಂಗ್ ನ್ಯೂಸ್
03-03-24 09:59 pm Mangalore Correspondent ಕರಾವಳಿ
ಮಂಗಳೂರು, ಮಾ.3: ಪಣಂಬೂರು ಕಡಲ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರು ಯುವಕರು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಬಜ್ಪೆ ಪೊರ್ಕೋಡಿ ನಿವಾಸಿಗಳಾದ ಮಿಲನ್(20), ಲಿಖಿತ್ (18), ನಾಗರಾಜ್ (24) ನಾಪತ್ತೆಯಾದವರು. ಮಿಲನ್ ಮಂಗಳೂರಿನಲ್ಲಿ ಮೀಶೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್ ಕೈಕಂಬದ ರೋಶಾ ಮಿಸ್ತಿಕಾ ಕಾಲೇಜಿನಲ್ಲಿ ಮೊದಲ ಪಿಯು ಓದುತ್ತಿದ್ದ. ನಾಗರಾಜ್ ಬೈಕಂಪಾಡಿಯಲ್ಲಿ ಎಂಎಂಆರ್ ಕಂಪನಿಯಲ್ಲಿ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ.
ಲೈಫ್ ಗಾರ್ಡ್ ಗಳು ಮುಂದೆ ಹೋಗದಂತೆ ಸೂಚನೆ ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ನೀರಿನ ಅಲೆಯಲ್ಲಿ ಮುಂದೆ ಹೋಗುತ್ತಾ ಆಟವಾಡುತ್ತಿದ್ದರು. ದಿಢೀರ್ ಬಂದ ದೊಡ್ಡದೊಂದು ಅಲೆಯಲ್ಲಿ ಮೂವರೂ ಸಿಲುಕಿದ್ದು, ನೀರಿನಾಳಕ್ಕೆ ಎಳೆದೊಯ್ದಿದೆ. ಕೂಡಲೇ ಲೈಫ್ ಗಾರ್ಡ್ ಸಿಬಂದಿ ಹುಡುಕಾಟ ನಡೆಸಿದ್ದಾರೆ. ಆನಂತರ, ಪಣಂಬೂರು ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿ ಹುಡುಕಾಟ ನಡೆಸಿದೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Three youths drowned at Panambur beach after wave attack. The missing individuals have been identified as Milan (20), Likhith (18), and Nagaraj (24).
09-08-25 08:00 pm
HK Staff
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 08:10 pm
Mangalore Correspondent
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
Roshan Saldanha, ED Raid, Mangalore, Fraud: ರ...
08-08-25 11:10 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm