ಬ್ರೇಕಿಂಗ್ ನ್ಯೂಸ್
04-03-24 12:32 pm Udupi Correspondent ಕರಾವಳಿ
ಉಡುಪಿ, ಮಾ.4: ಉದ್ಯಾವರದ ಹಲೀಮಾ ಸಾಬ್ಜು ಆಡಿಟೋರಿಯಂ ಎದುರು ನಿಂತಿದ್ದ ಬೊಲೆರೋ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಮೃತಪಟ್ಟಿದ್ದು, ಆತನ ತಾಯಿ ಗಾಯಗೊಂಡಿದ್ದಾರೆ.
ಮೃತ ಯುವಕನನ್ನು ಉಚ್ಚಿಲ ಪೊಲ್ಯ ನಿವಾಸಿ ಅಝೀಜ್ ಎಂಬವರ ಪುತ್ರ ಮುಫ್ರೀನ್ (18 ) ಎಂದು ಗುರುತಿಸಲಾಗಿದೆ. ಹಿಂಬದಿ ಕುಳಿತಿದ್ದ ಆತನ ತಾಯಿ ಹಾಜಿರಾ ಬಾನು ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಜ್ಮಾಡಿಯಿಂದ ಮುಫ್ರೀನ್ ತನ್ನ ತಾಯಿಯನ್ನು ಹೈಟೆಕ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ಉದ್ಯಾವರ ಹಲೀಮಾ ಸಾಬ್ಜು ಆಡಿಟೋರಿಯಂ ಮುಂದೆ ನಿಲ್ಲಿಸಲಾಗಿದ್ದ ಬೊಲೆರೋ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದಲ್ಲಿ ಮುಫ್ರೀನ್ ಗಂಭೀರ ಗಾಯಗೊಂಡಿದ್ದರು. ತಕ್ಷಣ ಆತನನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಆತ ಕೊನೆಯುಸಿರೆಳೆದಿದ್ದಾನೆ. ಘಟನೆಯಲ್ಲಿ ಆತನ ತಾಯಿ ಹಾಜಿರಾ ಭಾನು ಗಂಭೀರ ಗಾಯಗೊಂಡಿದ್ದು, ಅವರನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
18 year Youth killed in accident at Udyavara in udupi. The deceased has been identified as Mufrin. It is said his mom also has been injured and has be admitted at a private hospital.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm