ಬ್ರೇಕಿಂಗ್ ನ್ಯೂಸ್
04-03-24 10:14 pm Mangalore Correspondent ಕರಾವಳಿ
ಉಳ್ಳಾಲ, ಮಾ.4: ಗಟ್ಟಿ ಸಮುದಾಯದವರು ಸೋಮೇಶ್ವರ ಸೋಮನಾಥ ದೇವಸ್ಥಾನವನ್ನ ನಮ್ಮದೆಂದು ಹೇಳುತ್ತಲೇ ಹೋರಾಟ ನಡೆಸಿದ್ದಲ್ಲದೆ ನಾವು ಲಾಸು, ಲಾಸು ಅಂತ ಅಳುತ್ತಿದ್ದರು. ಅದಕ್ಕಾಗಿಯೇ ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಮುಜರಾಯಿ ಇಲಾಖೆಗೆ ಸೇರಿಸಿದ್ದೆ. ನಾನು ಅಂದು ತೆಗೆದ ನಿರ್ಧಾರ ಸರಿಯಾಗಿದೆ ಎಂದು ಮಾಧ್ಯಮದ ಮುಂದೆ ಹೇಳಿಕೆ ನೀಡಿರುವ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೊಂಡಾಣ ಕ್ಷೇತ್ರದ ಭಂಡಾರಮನೆ ಧ್ವಂಸ ಪ್ರಕರಣದ ವಿಚಾರದಲ್ಲಿ ಭಾನುವಾರ ತೊಕ್ಕೊಟ್ಟಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ್ದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಗಟ್ಟಿ ಸಮಾಜ ಬಾಂಧವರಿಗೆ ಅವಹೇಳನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಅಕ್ರೋಶ ವ್ಯಕ್ತವಾಗಿದೆ.
ಮಾಧ್ಯಮದ ಮುಂದೆ ಮಾತನಾಡಿದ್ದ ಸದಾಶಿವ ಅವರು ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಗಟ್ಟಿ ಸಮುದಾಯದವರು ಯಾವಾಗಲೂ ನಮ್ಮದೆಂದು ಹೇಳಿ ಹೋರಾಟ ಮಾಡುತ್ತಿದ್ದರು. ವಾರ್ಷಿಕ ಜಾತ್ರೆ ಮುಗಿದ ನಂತರವೂ ಲಾಸು, ಲಾಸಂತ ಹೇಳುತ್ತಿದ್ದರು. ನನಗೆ ಊರವರು, ಭಕ್ತಾಧಿಗಳ ಒತ್ತಡ ಬಂದ ಹಿನ್ನಲೆಯಲ್ಲಿ ದೇವಸ್ಥಾನವನ್ನ ಅಂದು ಮುಜರಾಯಿ ಇಲಾಖೆಯ ಅಧೀನಕ್ಕೆ ಸೇರಿಸಿದ್ದೆ. ಅಂದು ನಾನು ತೆಗೆದ ನಿರ್ಧಾರವು ಸರಿಯಾಗಿದೆ. ಈವಾಗ ಸೋಮನಾಥ ಕ್ಷೇತ್ರವು ಎಷ್ಟು ಅಭಿವೃದ್ಧಿಗೊಂಡಿದೆ ಎಂದು ಸದಾಶಿವ ಉಳ್ಳಾಲ್ ಅವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದು ಅದರ ವೀಡಿಯೋ ವೈರಲ್ ಆಗಿದೆ. ಸದಾಶಿವ ಉಳ್ಳಾಲ್ ಅವರಿಗೆ ಕಳೆದ ವಾರ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಲಭಿಸಿತ್ತು.
ತಮ್ಮ ಜಾತಿಯ ಹೆಸರೆತ್ತಿ ತುಚ್ಚವಾಗಿ ಮಾತನಾಡಿದ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಉರಿದು ಬಿದ್ದಿದ್ದು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
Mangalore kondana temple, Ullal Block Congress president sadashiv ullal statement sparks controversy among Gatti community.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm