ಬ್ರೇಕಿಂಗ್ ನ್ಯೂಸ್
04-03-24 10:14 pm Mangalore Correspondent ಕರಾವಳಿ
ಉಳ್ಳಾಲ, ಮಾ.4: ಗಟ್ಟಿ ಸಮುದಾಯದವರು ಸೋಮೇಶ್ವರ ಸೋಮನಾಥ ದೇವಸ್ಥಾನವನ್ನ ನಮ್ಮದೆಂದು ಹೇಳುತ್ತಲೇ ಹೋರಾಟ ನಡೆಸಿದ್ದಲ್ಲದೆ ನಾವು ಲಾಸು, ಲಾಸು ಅಂತ ಅಳುತ್ತಿದ್ದರು. ಅದಕ್ಕಾಗಿಯೇ ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಮುಜರಾಯಿ ಇಲಾಖೆಗೆ ಸೇರಿಸಿದ್ದೆ. ನಾನು ಅಂದು ತೆಗೆದ ನಿರ್ಧಾರ ಸರಿಯಾಗಿದೆ ಎಂದು ಮಾಧ್ಯಮದ ಮುಂದೆ ಹೇಳಿಕೆ ನೀಡಿರುವ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೊಂಡಾಣ ಕ್ಷೇತ್ರದ ಭಂಡಾರಮನೆ ಧ್ವಂಸ ಪ್ರಕರಣದ ವಿಚಾರದಲ್ಲಿ ಭಾನುವಾರ ತೊಕ್ಕೊಟ್ಟಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ್ದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಗಟ್ಟಿ ಸಮಾಜ ಬಾಂಧವರಿಗೆ ಅವಹೇಳನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಅಕ್ರೋಶ ವ್ಯಕ್ತವಾಗಿದೆ.
ಮಾಧ್ಯಮದ ಮುಂದೆ ಮಾತನಾಡಿದ್ದ ಸದಾಶಿವ ಅವರು ನಾನು ಸೋಮೇಶ್ವರದ ಮಂಡಲ ಪ್ರಧಾನನಾಗಿದ್ದಾಗ ಸೋಮನಾಥ ದೇವಸ್ಥಾನವನ್ನ ಗಟ್ಟಿ ಸಮುದಾಯದವರು ಯಾವಾಗಲೂ ನಮ್ಮದೆಂದು ಹೇಳಿ ಹೋರಾಟ ಮಾಡುತ್ತಿದ್ದರು. ವಾರ್ಷಿಕ ಜಾತ್ರೆ ಮುಗಿದ ನಂತರವೂ ಲಾಸು, ಲಾಸಂತ ಹೇಳುತ್ತಿದ್ದರು. ನನಗೆ ಊರವರು, ಭಕ್ತಾಧಿಗಳ ಒತ್ತಡ ಬಂದ ಹಿನ್ನಲೆಯಲ್ಲಿ ದೇವಸ್ಥಾನವನ್ನ ಅಂದು ಮುಜರಾಯಿ ಇಲಾಖೆಯ ಅಧೀನಕ್ಕೆ ಸೇರಿಸಿದ್ದೆ. ಅಂದು ನಾನು ತೆಗೆದ ನಿರ್ಧಾರವು ಸರಿಯಾಗಿದೆ. ಈವಾಗ ಸೋಮನಾಥ ಕ್ಷೇತ್ರವು ಎಷ್ಟು ಅಭಿವೃದ್ಧಿಗೊಂಡಿದೆ ಎಂದು ಸದಾಶಿವ ಉಳ್ಳಾಲ್ ಅವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದು ಅದರ ವೀಡಿಯೋ ವೈರಲ್ ಆಗಿದೆ. ಸದಾಶಿವ ಉಳ್ಳಾಲ್ ಅವರಿಗೆ ಕಳೆದ ವಾರ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಲಭಿಸಿತ್ತು.
ತಮ್ಮ ಜಾತಿಯ ಹೆಸರೆತ್ತಿ ತುಚ್ಚವಾಗಿ ಮಾತನಾಡಿದ ಸದಾಶಿವ ಉಳ್ಳಾಲ್ ವಿರುದ್ಧ ಗಟ್ಟಿ ಸಮಾಜ ಬಾಂಧವರು ಉರಿದು ಬಿದ್ದಿದ್ದು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
Mangalore kondana temple, Ullal Block Congress president sadashiv ullal statement sparks controversy among Gatti community.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm