ಬ್ರೇಕಿಂಗ್ ನ್ಯೂಸ್
05-03-24 05:50 pm Mangalore Correspondent ಕರಾವಳಿ
ಕಾರವಾರ, ಮಾ.5: ಚುನಾವಣೆಗೆ ಸ್ಪರ್ಧಿಸಲು ಯಾರಾದ್ರೂ ಯುವಕರು ತುಂಬ ಸಶಕ್ತರಾಗಿದ್ದರೆ ಬನ್ನಿ.. ಇಂದೇ ಕುರ್ಚಿ ಮುಂದೆ ಇಟ್ಟು ಹೊಗ್ತೇನಿ. ಧಮ್ ಇದ್ರೆ ಮುಂದೆ ಬನ್ನಿ ಎಂದು ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ, ಬಿಜೆಪಿ ಕಾರ್ಯಕರ್ತರಿಗೆ ಸವಾಲು ಹಾಕಿದ್ದಾರೆ.
ಭಟ್ಕಳದ ಮಾವಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಟೇಬಲ್ ಮೇಲೆ ಕುರ್ಚಿ ಇಟ್ಟು ಮುಕ್ತ ಪಂಥಾಹ್ವಾನ ಕೊಟ್ಟು ಕಾರ್ಯಕರ್ತರನ್ನೇ ಸಂಸದ ಅನಂತಕುಮಾರ ಹೆಗಡೆ ಅಣಕಿಸಿದ್ದಾರೆ. ಅನಿವಾರ್ಯವಾಗಿ ನಾನು ಈ ಬಾರಿ ಇಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಬೇಕಿದೆ. ನಂಗೆ ರಾಜಕೀಯ ಬೇಡ, ಚುನಾವಣೆಗೆ ಸ್ಪರ್ಧೆ ಮಾಡಲ್ಲ ಅಂತಾ ನೇರವಾಗಿ ಹೇಳಿದ್ದೆ. ಆದ್ರೂ ಕೆಲವರು ನನ್ನ ಬಳಿ ಬಂದು ಸ್ಪರ್ಧೆ ಮಾಡಲು ಒತ್ತಾಯ ಮಾಡಿದ್ರು. ಹೇಗೋ ಯು ಟರ್ನ್ ಮಾಡ್ಕೊಂಡು ಮತ್ತೆ ರಾಜಕೀಯದಲ್ಲಿ ಮುಂದುವರೆಯುತ್ತಿದ್ದೇನೆ ಎಂದರು.
ನಾನು ರಾಜಕಾರಣಿಯಾಗಿ ಹುಟ್ಟಿಲ್ಲ, ರಾಜಕಾರಣಿಯಾಗಿ ಸಾಯುವುದಿಲ್ಲ. ರಾಜಕಾರಣದಲ್ಲಿ ಮುಂದುವರೆಯುವ ಅನಿವಾರ್ಯತೆಯೂ ನಮಗಿಲ್ಲ. ರಾಜಕಾರಣ ಮಾಡುವುದು ಅಷ್ಟು ಸುಲಭದ ಕೆಲಸ ಅಲ್ಲ. ಹಾಗಾಗಿದ್ರೆ ಎಲ್ರೂ ರಾಜಕಾರಣ ಮಾಡುತ್ತಿದ್ರು. ನಾನು ಚಾಲೆಂಜ್ ಮಾಡುತ್ತೇನೆ, ಯಾರಾದ್ರೂ ಉತ್ತರ ಕುಮಾರರು ಸ್ಪರ್ಧೆಗೆ ರೆಡಿ ಇದ್ರೆ ಮುಂದೆ ಬನ್ನಿ. ಈ ಕ್ಷೇತ್ರದ ಅರಿವೇ ಇಲ್ಲದವರು ಪಾರ್ಲಿಮೆಂಟ್ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಎಷ್ಟೋ ಜನರಿಗೆ ಕಿತ್ತೂರು, ಖಾನಾಪೂರ ಜಿಲ್ಲೆಯ ನಕ್ಷೆಯಲ್ಲಿ ಎಲ್ಲಿ ಬರುತ್ತೆ ಅನ್ನೋದೆ ಗೊತ್ತಿಲ್ಲ. ಅಂಥವರು ಸಂಸದ ಸ್ಥಾನದ ಬಗ್ಗೆ ಮಾತಾಡುತ್ತಾರೆ ಎಂದು ಪರೋಕ್ಷವಾಗಿ ಸಂಸದ ಸ್ಥಾನಕ್ಕೆ ಆಕಾಂಕ್ಷಿ ಎನ್ನುತ್ತಿರುವವರಿಗೆ ಟಾಂಗ್ ನೀಡಿದ್ದಾರೆ.
Mp Anantkumar Hegde slams BJP members, challenges of gut to stand against him.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm