ಬ್ರೇಕಿಂಗ್ ನ್ಯೂಸ್
05-03-24 05:50 pm Mangalore Correspondent ಕರಾವಳಿ
ಕಾರವಾರ, ಮಾ.5: ಚುನಾವಣೆಗೆ ಸ್ಪರ್ಧಿಸಲು ಯಾರಾದ್ರೂ ಯುವಕರು ತುಂಬ ಸಶಕ್ತರಾಗಿದ್ದರೆ ಬನ್ನಿ.. ಇಂದೇ ಕುರ್ಚಿ ಮುಂದೆ ಇಟ್ಟು ಹೊಗ್ತೇನಿ. ಧಮ್ ಇದ್ರೆ ಮುಂದೆ ಬನ್ನಿ ಎಂದು ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ, ಬಿಜೆಪಿ ಕಾರ್ಯಕರ್ತರಿಗೆ ಸವಾಲು ಹಾಕಿದ್ದಾರೆ.
ಭಟ್ಕಳದ ಮಾವಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಟೇಬಲ್ ಮೇಲೆ ಕುರ್ಚಿ ಇಟ್ಟು ಮುಕ್ತ ಪಂಥಾಹ್ವಾನ ಕೊಟ್ಟು ಕಾರ್ಯಕರ್ತರನ್ನೇ ಸಂಸದ ಅನಂತಕುಮಾರ ಹೆಗಡೆ ಅಣಕಿಸಿದ್ದಾರೆ. ಅನಿವಾರ್ಯವಾಗಿ ನಾನು ಈ ಬಾರಿ ಇಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಬೇಕಿದೆ. ನಂಗೆ ರಾಜಕೀಯ ಬೇಡ, ಚುನಾವಣೆಗೆ ಸ್ಪರ್ಧೆ ಮಾಡಲ್ಲ ಅಂತಾ ನೇರವಾಗಿ ಹೇಳಿದ್ದೆ. ಆದ್ರೂ ಕೆಲವರು ನನ್ನ ಬಳಿ ಬಂದು ಸ್ಪರ್ಧೆ ಮಾಡಲು ಒತ್ತಾಯ ಮಾಡಿದ್ರು. ಹೇಗೋ ಯು ಟರ್ನ್ ಮಾಡ್ಕೊಂಡು ಮತ್ತೆ ರಾಜಕೀಯದಲ್ಲಿ ಮುಂದುವರೆಯುತ್ತಿದ್ದೇನೆ ಎಂದರು.
ನಾನು ರಾಜಕಾರಣಿಯಾಗಿ ಹುಟ್ಟಿಲ್ಲ, ರಾಜಕಾರಣಿಯಾಗಿ ಸಾಯುವುದಿಲ್ಲ. ರಾಜಕಾರಣದಲ್ಲಿ ಮುಂದುವರೆಯುವ ಅನಿವಾರ್ಯತೆಯೂ ನಮಗಿಲ್ಲ. ರಾಜಕಾರಣ ಮಾಡುವುದು ಅಷ್ಟು ಸುಲಭದ ಕೆಲಸ ಅಲ್ಲ. ಹಾಗಾಗಿದ್ರೆ ಎಲ್ರೂ ರಾಜಕಾರಣ ಮಾಡುತ್ತಿದ್ರು. ನಾನು ಚಾಲೆಂಜ್ ಮಾಡುತ್ತೇನೆ, ಯಾರಾದ್ರೂ ಉತ್ತರ ಕುಮಾರರು ಸ್ಪರ್ಧೆಗೆ ರೆಡಿ ಇದ್ರೆ ಮುಂದೆ ಬನ್ನಿ. ಈ ಕ್ಷೇತ್ರದ ಅರಿವೇ ಇಲ್ಲದವರು ಪಾರ್ಲಿಮೆಂಟ್ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಎಷ್ಟೋ ಜನರಿಗೆ ಕಿತ್ತೂರು, ಖಾನಾಪೂರ ಜಿಲ್ಲೆಯ ನಕ್ಷೆಯಲ್ಲಿ ಎಲ್ಲಿ ಬರುತ್ತೆ ಅನ್ನೋದೆ ಗೊತ್ತಿಲ್ಲ. ಅಂಥವರು ಸಂಸದ ಸ್ಥಾನದ ಬಗ್ಗೆ ಮಾತಾಡುತ್ತಾರೆ ಎಂದು ಪರೋಕ್ಷವಾಗಿ ಸಂಸದ ಸ್ಥಾನಕ್ಕೆ ಆಕಾಂಕ್ಷಿ ಎನ್ನುತ್ತಿರುವವರಿಗೆ ಟಾಂಗ್ ನೀಡಿದ್ದಾರೆ.
Mp Anantkumar Hegde slams BJP members, challenges of gut to stand against him.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
12-02-26 10:36 pm
Mangalore Correspondent
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm