ಬ್ರೇಕಿಂಗ್ ನ್ಯೂಸ್
05-03-24 05:50 pm Mangalore Correspondent ಕರಾವಳಿ
ಕಾರವಾರ, ಮಾ.5: ಚುನಾವಣೆಗೆ ಸ್ಪರ್ಧಿಸಲು ಯಾರಾದ್ರೂ ಯುವಕರು ತುಂಬ ಸಶಕ್ತರಾಗಿದ್ದರೆ ಬನ್ನಿ.. ಇಂದೇ ಕುರ್ಚಿ ಮುಂದೆ ಇಟ್ಟು ಹೊಗ್ತೇನಿ. ಧಮ್ ಇದ್ರೆ ಮುಂದೆ ಬನ್ನಿ ಎಂದು ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ, ಬಿಜೆಪಿ ಕಾರ್ಯಕರ್ತರಿಗೆ ಸವಾಲು ಹಾಕಿದ್ದಾರೆ.
ಭಟ್ಕಳದ ಮಾವಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಟೇಬಲ್ ಮೇಲೆ ಕುರ್ಚಿ ಇಟ್ಟು ಮುಕ್ತ ಪಂಥಾಹ್ವಾನ ಕೊಟ್ಟು ಕಾರ್ಯಕರ್ತರನ್ನೇ ಸಂಸದ ಅನಂತಕುಮಾರ ಹೆಗಡೆ ಅಣಕಿಸಿದ್ದಾರೆ. ಅನಿವಾರ್ಯವಾಗಿ ನಾನು ಈ ಬಾರಿ ಇಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಬೇಕಿದೆ. ನಂಗೆ ರಾಜಕೀಯ ಬೇಡ, ಚುನಾವಣೆಗೆ ಸ್ಪರ್ಧೆ ಮಾಡಲ್ಲ ಅಂತಾ ನೇರವಾಗಿ ಹೇಳಿದ್ದೆ. ಆದ್ರೂ ಕೆಲವರು ನನ್ನ ಬಳಿ ಬಂದು ಸ್ಪರ್ಧೆ ಮಾಡಲು ಒತ್ತಾಯ ಮಾಡಿದ್ರು. ಹೇಗೋ ಯು ಟರ್ನ್ ಮಾಡ್ಕೊಂಡು ಮತ್ತೆ ರಾಜಕೀಯದಲ್ಲಿ ಮುಂದುವರೆಯುತ್ತಿದ್ದೇನೆ ಎಂದರು.
ನಾನು ರಾಜಕಾರಣಿಯಾಗಿ ಹುಟ್ಟಿಲ್ಲ, ರಾಜಕಾರಣಿಯಾಗಿ ಸಾಯುವುದಿಲ್ಲ. ರಾಜಕಾರಣದಲ್ಲಿ ಮುಂದುವರೆಯುವ ಅನಿವಾರ್ಯತೆಯೂ ನಮಗಿಲ್ಲ. ರಾಜಕಾರಣ ಮಾಡುವುದು ಅಷ್ಟು ಸುಲಭದ ಕೆಲಸ ಅಲ್ಲ. ಹಾಗಾಗಿದ್ರೆ ಎಲ್ರೂ ರಾಜಕಾರಣ ಮಾಡುತ್ತಿದ್ರು. ನಾನು ಚಾಲೆಂಜ್ ಮಾಡುತ್ತೇನೆ, ಯಾರಾದ್ರೂ ಉತ್ತರ ಕುಮಾರರು ಸ್ಪರ್ಧೆಗೆ ರೆಡಿ ಇದ್ರೆ ಮುಂದೆ ಬನ್ನಿ. ಈ ಕ್ಷೇತ್ರದ ಅರಿವೇ ಇಲ್ಲದವರು ಪಾರ್ಲಿಮೆಂಟ್ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಎಷ್ಟೋ ಜನರಿಗೆ ಕಿತ್ತೂರು, ಖಾನಾಪೂರ ಜಿಲ್ಲೆಯ ನಕ್ಷೆಯಲ್ಲಿ ಎಲ್ಲಿ ಬರುತ್ತೆ ಅನ್ನೋದೆ ಗೊತ್ತಿಲ್ಲ. ಅಂಥವರು ಸಂಸದ ಸ್ಥಾನದ ಬಗ್ಗೆ ಮಾತಾಡುತ್ತಾರೆ ಎಂದು ಪರೋಕ್ಷವಾಗಿ ಸಂಸದ ಸ್ಥಾನಕ್ಕೆ ಆಕಾಂಕ್ಷಿ ಎನ್ನುತ್ತಿರುವವರಿಗೆ ಟಾಂಗ್ ನೀಡಿದ್ದಾರೆ.
Mp Anantkumar Hegde slams BJP members, challenges of gut to stand against him.
09-08-25 08:00 pm
HK Staff
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 09:42 pm
Mangalore Correspondent
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm