ಬ್ರೇಕಿಂಗ್ ನ್ಯೂಸ್
26-11-20 11:01 pm Mangaluru Correspondent ಕರಾವಳಿ
ಮೂಡುಬಿದಿರೆ, ನ. 26: ಜಾನುವಾರುಗಳನ್ನು ಅಮಾನುಷ ರೀತಿಯಲ್ಲಿ ಓಮ್ನಿ ಕಾರಿನೊಳಗೆ ಕಟ್ಟಿಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಮೂಡುಬಿದಿರೆ ಪೊಲೀಸರು ಗುರುವಾರ ಬೆಳಗ್ಗೆ ತಡೆದಿದ್ದು , ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಕಾರ್ಕಳ ಕಡೆಯಿಂದ ಮೂಡುಬಿದ್ರೆ ಮಾರ್ಗವಾಗಿ ಬೆಳ್ತಂಗಡಿ ಕಡೆಗೆ ಅತೀ ವೇಗವಾಗಿ ಹೋಗುತ್ತಿದ್ದ ಓಮ್ನಿ ಕಾರನ್ನು ಮೂಡುಬಿದ್ರೆ ಪೇಟೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು ಹಿಂಬಾಲಿಸಿದ್ದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ಪ್ರಾಂತ್ಯ ಗ್ರಾಮದ ಬಜಾಜ್ ಶೋರೂಂ ಬಳಿಯ ಅಡ್ಡರಸ್ತೆಯಲ್ಲಿ ಓಮ್ನಿಯನ್ನು ನುಗ್ಗಿಸಿದ್ದು ಮುಂದೆ ಹೋಗಲು ರಸ್ತೆ ಇಲ್ಲದಾಗ ಹಿಂದೆ ಬರಲು ಯತ್ನಿಸಿದ್ದು ಹಿಂದಿನಿಂದ ಪೊಲೀಸರ ವಾಹನ ಅಡ್ಡನಿಂತಿದೆ. ಈ ವೇಳೆ, ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಓಡಿ ಪರಾರಿಯಾಗಿದ್ದಾರೆ.

ಪೊಲೀಸರು ಓಮ್ನಿ ಕಾರನ್ನು ಪರಿಶೀಲಿಸಿದಾಗ ಐದು ದನಗಳನ್ನು ಅಮಾನುಷವಾಗಿ ತುಂಬಿಸಿರುವುದು ಕಂಡುಬಂದಿದೆ. ಅವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದರು ಎನ್ನಲಾಗುತ್ತಿದ್ದು ಇದಕ್ಕೆ ಯಾವುದೇ ಅನುಮತಿ ಇಲ್ಲದೇ ಇದ್ದರಿಂದ ಕಾರನ್ನು ಬಿಟ್ಟು ಓಡಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a dramatic and swift operation, 5 cows were rescued from being smuggled in a vehicle for alleged cattle trafficking at Moodbidri.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm