ಬ್ರೇಕಿಂಗ್ ನ್ಯೂಸ್
26-11-20 11:01 pm Mangaluru Correspondent ಕರಾವಳಿ
ಮೂಡುಬಿದಿರೆ, ನ. 26: ಜಾನುವಾರುಗಳನ್ನು ಅಮಾನುಷ ರೀತಿಯಲ್ಲಿ ಓಮ್ನಿ ಕಾರಿನೊಳಗೆ ಕಟ್ಟಿಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಮೂಡುಬಿದಿರೆ ಪೊಲೀಸರು ಗುರುವಾರ ಬೆಳಗ್ಗೆ ತಡೆದಿದ್ದು , ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಕಾರ್ಕಳ ಕಡೆಯಿಂದ ಮೂಡುಬಿದ್ರೆ ಮಾರ್ಗವಾಗಿ ಬೆಳ್ತಂಗಡಿ ಕಡೆಗೆ ಅತೀ ವೇಗವಾಗಿ ಹೋಗುತ್ತಿದ್ದ ಓಮ್ನಿ ಕಾರನ್ನು ಮೂಡುಬಿದ್ರೆ ಪೇಟೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು ಹಿಂಬಾಲಿಸಿದ್ದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ಪ್ರಾಂತ್ಯ ಗ್ರಾಮದ ಬಜಾಜ್ ಶೋರೂಂ ಬಳಿಯ ಅಡ್ಡರಸ್ತೆಯಲ್ಲಿ ಓಮ್ನಿಯನ್ನು ನುಗ್ಗಿಸಿದ್ದು ಮುಂದೆ ಹೋಗಲು ರಸ್ತೆ ಇಲ್ಲದಾಗ ಹಿಂದೆ ಬರಲು ಯತ್ನಿಸಿದ್ದು ಹಿಂದಿನಿಂದ ಪೊಲೀಸರ ವಾಹನ ಅಡ್ಡನಿಂತಿದೆ. ಈ ವೇಳೆ, ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಓಡಿ ಪರಾರಿಯಾಗಿದ್ದಾರೆ.

ಪೊಲೀಸರು ಓಮ್ನಿ ಕಾರನ್ನು ಪರಿಶೀಲಿಸಿದಾಗ ಐದು ದನಗಳನ್ನು ಅಮಾನುಷವಾಗಿ ತುಂಬಿಸಿರುವುದು ಕಂಡುಬಂದಿದೆ. ಅವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದರು ಎನ್ನಲಾಗುತ್ತಿದ್ದು ಇದಕ್ಕೆ ಯಾವುದೇ ಅನುಮತಿ ಇಲ್ಲದೇ ಇದ್ದರಿಂದ ಕಾರನ್ನು ಬಿಟ್ಟು ಓಡಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a dramatic and swift operation, 5 cows were rescued from being smuggled in a vehicle for alleged cattle trafficking at Moodbidri.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm