ಬ್ರೇಕಿಂಗ್ ನ್ಯೂಸ್
27-11-20 09:18 am Mangaluru Correspondant ಕರಾವಳಿ
ಮಂಗಳೂರು, ನ.27: ಮಂಗಳೂರಿನ ಕದ್ರಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಗೋಡೆ ಬರಹ ಬರೆದು ಆತಂಕ ಸೃಷ್ಟಿಸಿರುವ ಘಟನೆ ನಡೆದಿದೆ.
ಕದ್ರಿ ಭಾಗದಿಂದ ಸರ್ಕಿಟ್ ಹೌಸ್ ಮತ್ತು ಕದ್ರಿ ಪೊಲೀಸ್ ಠಾಣೆಗೆ ಹೋಗುವ ಬಟ್ಟಗುಡ್ಡೆ ರಸ್ತೆಯ ತಿರುವಿನ ಭಾಗದಲ್ಲಿ ಈ ಗೋಡೆಬರಹ ಕಂಡುಬಂದಿದ್ದು ರಾತ್ರಿ ವೇಳೆ ಕಿಡಿಗೇಡಿಗಳು ಬಂದು ಕೃತ್ಯ ನಡೆಸಿದ್ದಾರೆ. ಲಷ್ಕರ್ ಜಿಂದಾಬಾದ್ ಎನ್ನುವ ಘೋಷಣೆಯನ್ನು ಹ್ಯಾಷ್ ಟ್ಯಾಗ್ ಹಾಕಿ ಬರೆಯಲಾಗಿದೆ. ಇಂಗ್ಲಿಷ್ ನಲ್ಲಿ Do not force us to invite Lashkar e- toiba and Taliban to deal with sanghis and manvedis ಎಂದು ಬರೆದು ಹ್ಯಾಷ್ ಟ್ಯಾಗ್ ಹಾಕಿ ಲಷ್ಕರ್ ಜಿಂದಾಬಾದ್ ಬರೆಯಲಾಗಿದೆ. ಬೆಳಗ್ಗೆ ಈ ವಿಚಾರ ಗೊತ್ತಾಗುತ್ತಲೇ ಕದ್ರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಗೋಡೆಗೆ ಪೈಂಟ್ ಬಳಿದು ಅಳಿಸಿ ಹಾಕಿದ್ದಾರೆ.



ಸ್ಥಳದಲ್ಲಿನ ಸಿಸಿಟಿವಿ ಆಧರಿಸಿ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಗೋಡೆಬರಹ ನೋಡಿದರೆ, ಯಾರೋ ಎಡಪಂಥೀಯ ಮತ್ತು ಉಗ್ರರ ಪರ ಒಲವುಳ್ಳವರು ಉದ್ದೇಶಪೂರ್ವಕ ಬರೆದಿರುವಂತಿದೆ. ತಮ್ಮನ್ನು ಕರೆಯಲು ಬಲವಂತ ಪಡಿಸಬೇಡಿ. ಲಷ್ಕರ್ ಮತ್ತು ತಾಲಿಬಾನ್ ಗಳನ್ನು ಸಂಘಿಗಳ ಜೊತೆ ಹೋಲಿಸದಿರಿ ಎಂದು ಹೇಳಿರುವ ವಿಚಾರ ಇದರಲ್ಲಿದ್ದು ಸಾರ್ವಜನಿಕರ ಗಮನ ಸೆಳೆಯಲು ಈ ರೀತಿ ಬರೆದಿದ್ದಾರೆ ಎನ್ನಲಾಗುತ್ತಿದೆ.
Some unknown miscreants have scribbled graffiti on the wall of an apartment in the city in support of lashkar e-taiba terrorist organizations near Circuit House, Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm