ಬ್ರೇಕಿಂಗ್ ನ್ಯೂಸ್
27-11-20 09:18 am Mangaluru Correspondant ಕರಾವಳಿ
ಮಂಗಳೂರು, ನ.27: ಮಂಗಳೂರಿನ ಕದ್ರಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಗೋಡೆ ಬರಹ ಬರೆದು ಆತಂಕ ಸೃಷ್ಟಿಸಿರುವ ಘಟನೆ ನಡೆದಿದೆ.
ಕದ್ರಿ ಭಾಗದಿಂದ ಸರ್ಕಿಟ್ ಹೌಸ್ ಮತ್ತು ಕದ್ರಿ ಪೊಲೀಸ್ ಠಾಣೆಗೆ ಹೋಗುವ ಬಟ್ಟಗುಡ್ಡೆ ರಸ್ತೆಯ ತಿರುವಿನ ಭಾಗದಲ್ಲಿ ಈ ಗೋಡೆಬರಹ ಕಂಡುಬಂದಿದ್ದು ರಾತ್ರಿ ವೇಳೆ ಕಿಡಿಗೇಡಿಗಳು ಬಂದು ಕೃತ್ಯ ನಡೆಸಿದ್ದಾರೆ. ಲಷ್ಕರ್ ಜಿಂದಾಬಾದ್ ಎನ್ನುವ ಘೋಷಣೆಯನ್ನು ಹ್ಯಾಷ್ ಟ್ಯಾಗ್ ಹಾಕಿ ಬರೆಯಲಾಗಿದೆ. ಇಂಗ್ಲಿಷ್ ನಲ್ಲಿ Do not force us to invite Lashkar e- toiba and Taliban to deal with sanghis and manvedis ಎಂದು ಬರೆದು ಹ್ಯಾಷ್ ಟ್ಯಾಗ್ ಹಾಕಿ ಲಷ್ಕರ್ ಜಿಂದಾಬಾದ್ ಬರೆಯಲಾಗಿದೆ. ಬೆಳಗ್ಗೆ ಈ ವಿಚಾರ ಗೊತ್ತಾಗುತ್ತಲೇ ಕದ್ರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಗೋಡೆಗೆ ಪೈಂಟ್ ಬಳಿದು ಅಳಿಸಿ ಹಾಕಿದ್ದಾರೆ.



ಸ್ಥಳದಲ್ಲಿನ ಸಿಸಿಟಿವಿ ಆಧರಿಸಿ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಗೋಡೆಬರಹ ನೋಡಿದರೆ, ಯಾರೋ ಎಡಪಂಥೀಯ ಮತ್ತು ಉಗ್ರರ ಪರ ಒಲವುಳ್ಳವರು ಉದ್ದೇಶಪೂರ್ವಕ ಬರೆದಿರುವಂತಿದೆ. ತಮ್ಮನ್ನು ಕರೆಯಲು ಬಲವಂತ ಪಡಿಸಬೇಡಿ. ಲಷ್ಕರ್ ಮತ್ತು ತಾಲಿಬಾನ್ ಗಳನ್ನು ಸಂಘಿಗಳ ಜೊತೆ ಹೋಲಿಸದಿರಿ ಎಂದು ಹೇಳಿರುವ ವಿಚಾರ ಇದರಲ್ಲಿದ್ದು ಸಾರ್ವಜನಿಕರ ಗಮನ ಸೆಳೆಯಲು ಈ ರೀತಿ ಬರೆದಿದ್ದಾರೆ ಎನ್ನಲಾಗುತ್ತಿದೆ.
Some unknown miscreants have scribbled graffiti on the wall of an apartment in the city in support of lashkar e-taiba terrorist organizations near Circuit House, Mangalore.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am