ಬ್ರೇಕಿಂಗ್ ನ್ಯೂಸ್
27-11-20 09:18 am Mangaluru Correspondant ಕರಾವಳಿ
ಮಂಗಳೂರು, ನ.27: ಮಂಗಳೂರಿನ ಕದ್ರಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಗೋಡೆ ಬರಹ ಬರೆದು ಆತಂಕ ಸೃಷ್ಟಿಸಿರುವ ಘಟನೆ ನಡೆದಿದೆ.
ಕದ್ರಿ ಭಾಗದಿಂದ ಸರ್ಕಿಟ್ ಹೌಸ್ ಮತ್ತು ಕದ್ರಿ ಪೊಲೀಸ್ ಠಾಣೆಗೆ ಹೋಗುವ ಬಟ್ಟಗುಡ್ಡೆ ರಸ್ತೆಯ ತಿರುವಿನ ಭಾಗದಲ್ಲಿ ಈ ಗೋಡೆಬರಹ ಕಂಡುಬಂದಿದ್ದು ರಾತ್ರಿ ವೇಳೆ ಕಿಡಿಗೇಡಿಗಳು ಬಂದು ಕೃತ್ಯ ನಡೆಸಿದ್ದಾರೆ. ಲಷ್ಕರ್ ಜಿಂದಾಬಾದ್ ಎನ್ನುವ ಘೋಷಣೆಯನ್ನು ಹ್ಯಾಷ್ ಟ್ಯಾಗ್ ಹಾಕಿ ಬರೆಯಲಾಗಿದೆ. ಇಂಗ್ಲಿಷ್ ನಲ್ಲಿ Do not force us to invite Lashkar e- toiba and Taliban to deal with sanghis and manvedis ಎಂದು ಬರೆದು ಹ್ಯಾಷ್ ಟ್ಯಾಗ್ ಹಾಕಿ ಲಷ್ಕರ್ ಜಿಂದಾಬಾದ್ ಬರೆಯಲಾಗಿದೆ. ಬೆಳಗ್ಗೆ ಈ ವಿಚಾರ ಗೊತ್ತಾಗುತ್ತಲೇ ಕದ್ರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಗೋಡೆಗೆ ಪೈಂಟ್ ಬಳಿದು ಅಳಿಸಿ ಹಾಕಿದ್ದಾರೆ.



ಸ್ಥಳದಲ್ಲಿನ ಸಿಸಿಟಿವಿ ಆಧರಿಸಿ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಗೋಡೆಬರಹ ನೋಡಿದರೆ, ಯಾರೋ ಎಡಪಂಥೀಯ ಮತ್ತು ಉಗ್ರರ ಪರ ಒಲವುಳ್ಳವರು ಉದ್ದೇಶಪೂರ್ವಕ ಬರೆದಿರುವಂತಿದೆ. ತಮ್ಮನ್ನು ಕರೆಯಲು ಬಲವಂತ ಪಡಿಸಬೇಡಿ. ಲಷ್ಕರ್ ಮತ್ತು ತಾಲಿಬಾನ್ ಗಳನ್ನು ಸಂಘಿಗಳ ಜೊತೆ ಹೋಲಿಸದಿರಿ ಎಂದು ಹೇಳಿರುವ ವಿಚಾರ ಇದರಲ್ಲಿದ್ದು ಸಾರ್ವಜನಿಕರ ಗಮನ ಸೆಳೆಯಲು ಈ ರೀತಿ ಬರೆದಿದ್ದಾರೆ ಎನ್ನಲಾಗುತ್ತಿದೆ.
Some unknown miscreants have scribbled graffiti on the wall of an apartment in the city in support of lashkar e-taiba terrorist organizations near Circuit House, Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm