ಬ್ರೇಕಿಂಗ್ ನ್ಯೂಸ್
09-03-24 10:47 pm Mangalore Correspondent ಕರಾವಳಿ
ಮಂಗಳೂರು, ಮಾ.9: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘ ಪರಿವಾರ ಚಟುವಟಿಕೆ ಆರಂಭಿಸಿದೆ. ಮಂಗಳೂರಿನ ಸಂಘ ನಿಕೇತನದಲ್ಲಿ ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಮಟ್ಟದ ಎರಡು ದಿನಗಳ ಬೈಠಕ್ ಆಯೋಜಿಸಿದೆ.
ವಿಶ್ವಹಿಂದೂ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ ಮಟ್ಟದ ಪದಾಧಿಕಾರಿಗಳ ಬೈಠಕ್ ಕರೆದಿದ್ದು ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಕರ್ನಾಟಕ ದಕ್ಷಿಣ ಪ್ರಾಂತದ 37 ಜಿಲ್ಲೆಗಳ ಪರಾಧಿಕಾರಿಗಳು ಬೈಠಕ್ ನಲ್ಲಿ ಭಾಗಿಯಾಗಿದ್ದಾರೆ.



320 ಕ್ಕೂ ಹೆಚ್ಚು ಪದಾಧಿಕಾರಿಗಳು ಬೈಠಕ್ ನಲ್ಲಿ ಪಾಲ್ಗೊಂಡಿದ್ದಾರೆ. ಬೈಠಕ್ ನಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆ, ರಾಮ ಮಂದಿರ ವಿಚಾರಗಳ ಕುರಿತಾಗಿಯೂ ಚರ್ಚೆಯಾಗಿದೆ.
ಅಯೋಧ್ಯೆ ಬಳಿಕ ಕಾಶಿ, ಮಥುರಾ ದೇವಸ್ಥಾನಗಳ ವಿವಾದ ಬಗ್ಗೆಯೂ ಹೋರಾಟ ರೂಪಿಸಲಿ ಚರ್ಚಿಸುವ ಸಾಧ್ಯತೆಯಿದೆ. ವಿ ಎಚ್ ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂ. ಬಿ ಪುರಾಣಿಕ್ ನೇತೃತ್ವದಲ್ಲಿ ಬೈಠಕ್ ನಡೆಯುತ್ತಿದ್ದ ಶನಿವಾರದಿಂದ ಭಾನುವಾರ ಸಂಜೆಯ ವರೆಗೆ ನಡೆಯಲಿದೆ.
The Sangh Parivar has started its activities in the run-up to the Lok Sabha elections. The Vishwa Hindu Parishad (VHP) is organising a two-day state-level baithak at Sangh Niketan in Mangaluru.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 09:31 pm
HK News Desk
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm