ಬ್ರೇಕಿಂಗ್ ನ್ಯೂಸ್
09-03-24 10:47 pm Mangalore Correspondent ಕರಾವಳಿ
ಮಂಗಳೂರು, ಮಾ.9: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘ ಪರಿವಾರ ಚಟುವಟಿಕೆ ಆರಂಭಿಸಿದೆ. ಮಂಗಳೂರಿನ ಸಂಘ ನಿಕೇತನದಲ್ಲಿ ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಮಟ್ಟದ ಎರಡು ದಿನಗಳ ಬೈಠಕ್ ಆಯೋಜಿಸಿದೆ.
ವಿಶ್ವಹಿಂದೂ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ ಮಟ್ಟದ ಪದಾಧಿಕಾರಿಗಳ ಬೈಠಕ್ ಕರೆದಿದ್ದು ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಕರ್ನಾಟಕ ದಕ್ಷಿಣ ಪ್ರಾಂತದ 37 ಜಿಲ್ಲೆಗಳ ಪರಾಧಿಕಾರಿಗಳು ಬೈಠಕ್ ನಲ್ಲಿ ಭಾಗಿಯಾಗಿದ್ದಾರೆ.



320 ಕ್ಕೂ ಹೆಚ್ಚು ಪದಾಧಿಕಾರಿಗಳು ಬೈಠಕ್ ನಲ್ಲಿ ಪಾಲ್ಗೊಂಡಿದ್ದಾರೆ. ಬೈಠಕ್ ನಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆ, ರಾಮ ಮಂದಿರ ವಿಚಾರಗಳ ಕುರಿತಾಗಿಯೂ ಚರ್ಚೆಯಾಗಿದೆ.
ಅಯೋಧ್ಯೆ ಬಳಿಕ ಕಾಶಿ, ಮಥುರಾ ದೇವಸ್ಥಾನಗಳ ವಿವಾದ ಬಗ್ಗೆಯೂ ಹೋರಾಟ ರೂಪಿಸಲಿ ಚರ್ಚಿಸುವ ಸಾಧ್ಯತೆಯಿದೆ. ವಿ ಎಚ್ ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂ. ಬಿ ಪುರಾಣಿಕ್ ನೇತೃತ್ವದಲ್ಲಿ ಬೈಠಕ್ ನಡೆಯುತ್ತಿದ್ದ ಶನಿವಾರದಿಂದ ಭಾನುವಾರ ಸಂಜೆಯ ವರೆಗೆ ನಡೆಯಲಿದೆ.
The Sangh Parivar has started its activities in the run-up to the Lok Sabha elections. The Vishwa Hindu Parishad (VHP) is organising a two-day state-level baithak at Sangh Niketan in Mangaluru.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm