ಬ್ರೇಕಿಂಗ್ ನ್ಯೂಸ್
09-03-24 10:47 pm Mangalore Correspondent ಕರಾವಳಿ
ಮಂಗಳೂರು, ಮಾ.9: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘ ಪರಿವಾರ ಚಟುವಟಿಕೆ ಆರಂಭಿಸಿದೆ. ಮಂಗಳೂರಿನ ಸಂಘ ನಿಕೇತನದಲ್ಲಿ ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಮಟ್ಟದ ಎರಡು ದಿನಗಳ ಬೈಠಕ್ ಆಯೋಜಿಸಿದೆ.
ವಿಶ್ವಹಿಂದೂ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ ಮಟ್ಟದ ಪದಾಧಿಕಾರಿಗಳ ಬೈಠಕ್ ಕರೆದಿದ್ದು ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಕರ್ನಾಟಕ ದಕ್ಷಿಣ ಪ್ರಾಂತದ 37 ಜಿಲ್ಲೆಗಳ ಪರಾಧಿಕಾರಿಗಳು ಬೈಠಕ್ ನಲ್ಲಿ ಭಾಗಿಯಾಗಿದ್ದಾರೆ.



320 ಕ್ಕೂ ಹೆಚ್ಚು ಪದಾಧಿಕಾರಿಗಳು ಬೈಠಕ್ ನಲ್ಲಿ ಪಾಲ್ಗೊಂಡಿದ್ದಾರೆ. ಬೈಠಕ್ ನಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆ, ರಾಮ ಮಂದಿರ ವಿಚಾರಗಳ ಕುರಿತಾಗಿಯೂ ಚರ್ಚೆಯಾಗಿದೆ.
ಅಯೋಧ್ಯೆ ಬಳಿಕ ಕಾಶಿ, ಮಥುರಾ ದೇವಸ್ಥಾನಗಳ ವಿವಾದ ಬಗ್ಗೆಯೂ ಹೋರಾಟ ರೂಪಿಸಲಿ ಚರ್ಚಿಸುವ ಸಾಧ್ಯತೆಯಿದೆ. ವಿ ಎಚ್ ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂ. ಬಿ ಪುರಾಣಿಕ್ ನೇತೃತ್ವದಲ್ಲಿ ಬೈಠಕ್ ನಡೆಯುತ್ತಿದ್ದ ಶನಿವಾರದಿಂದ ಭಾನುವಾರ ಸಂಜೆಯ ವರೆಗೆ ನಡೆಯಲಿದೆ.
The Sangh Parivar has started its activities in the run-up to the Lok Sabha elections. The Vishwa Hindu Parishad (VHP) is organising a two-day state-level baithak at Sangh Niketan in Mangaluru.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm